ಗೋವುಗಳಿಗೆ ನೆರವಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 21 ಜನವರಿ 2020 (09:22 IST)
ಮಂಡ್ಯ: ಪ್ರಾಣಿಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೋ ಶಾಲೆಗಳಿಗೆ ಮೇವು ಒದಗಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಕೂಡಾ ಅವರದ್ದೇ ಹಾದಿಯಲ್ಲಿದ್ದಾರೆ.


ಪಾಂಡವಪುರ ತಾಲೂಕಿನ ಗೋಶಾಲೆಗೆ ಹೆಚ್ಚುವರಿ ಶೆಡ್ ನಿರ್ಮಾಣ ಮಾಡಲು ನೆರವು ಬೇಕಾಗಿತ್ತು. ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ. ಇದಕ್ಕೆ ಸುಮಾರು 15 ಲಕ್ಷ ರೂ. ಖರ್ಚಾಗಲಿದ್ದು, ಅದನ್ನು ಅವರು ತಮ್ಮ ಸಂಸ್ಥೆ ಮೂಲಕ ಪೂರೈಸಲಿದ್ದಾರೆ.

ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಪುನರೋತ್ಥಾನ ಮುಂತಾದ ಜನಪರ ಕೆಲಸ ಮಾಡಿದ್ದ ಯಶ್ ಮತ್ತು ತಂಡ ಈಗ ಈ ಮೂಲಕ ಪ್ರಾಣಿಗಳಿಗೂ ನೆರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಡಾಲಿ ಧನಂಜಯ ಲಿಂಗಾಯತರಾಗಿದ್ದು ಮಾಂಸ ಸೇವಿಸಿದ್ದು ತಪ್ಪಾ

ಮುಂದಿನ ಸುದ್ದಿ
Show comments