Webdunia - Bharat's app for daily news and videos

Install App

ಗೋವುಗಳಿಗೆ ನೆರವಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 21 ಜನವರಿ 2020 (09:22 IST)
ಮಂಡ್ಯ: ಪ್ರಾಣಿಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೋ ಶಾಲೆಗಳಿಗೆ ಮೇವು ಒದಗಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಕೂಡಾ ಅವರದ್ದೇ ಹಾದಿಯಲ್ಲಿದ್ದಾರೆ.


ಪಾಂಡವಪುರ ತಾಲೂಕಿನ ಗೋಶಾಲೆಗೆ ಹೆಚ್ಚುವರಿ ಶೆಡ್ ನಿರ್ಮಾಣ ಮಾಡಲು ನೆರವು ಬೇಕಾಗಿತ್ತು. ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ. ಇದಕ್ಕೆ ಸುಮಾರು 15 ಲಕ್ಷ ರೂ. ಖರ್ಚಾಗಲಿದ್ದು, ಅದನ್ನು ಅವರು ತಮ್ಮ ಸಂಸ್ಥೆ ಮೂಲಕ ಪೂರೈಸಲಿದ್ದಾರೆ.

ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಪುನರೋತ್ಥಾನ ಮುಂತಾದ ಜನಪರ ಕೆಲಸ ಮಾಡಿದ್ದ ಯಶ್ ಮತ್ತು ತಂಡ ಈಗ ಈ ಮೂಲಕ ಪ್ರಾಣಿಗಳಿಗೂ ನೆರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಪಾಲಿಗೆ ಇಂದು ಮಹತ್ವದ ದಿನ, ಪ್ರದೋಷ್ ಏನು ಮಾಡ್ತಾರೋ ಅನ್ನೋದೇ ಚಿಂತೆ

ಅಂತೂ ಇಂತೂ ಟಾಕ್ಸಿಕ್ ಸಿನಿಮಾ ಗಳಿಗೆ ಇಲ್ಲಿಗೆ ಬಂತು ನೋಡಿ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments