ಗೋವುಗಳಿಗೆ ನೆರವಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 21 ಜನವರಿ 2020 (09:22 IST)
ಮಂಡ್ಯ: ಪ್ರಾಣಿಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೋ ಶಾಲೆಗಳಿಗೆ ಮೇವು ಒದಗಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಕೂಡಾ ಅವರದ್ದೇ ಹಾದಿಯಲ್ಲಿದ್ದಾರೆ.


ಪಾಂಡವಪುರ ತಾಲೂಕಿನ ಗೋಶಾಲೆಗೆ ಹೆಚ್ಚುವರಿ ಶೆಡ್ ನಿರ್ಮಾಣ ಮಾಡಲು ನೆರವು ಬೇಕಾಗಿತ್ತು. ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ. ಇದಕ್ಕೆ ಸುಮಾರು 15 ಲಕ್ಷ ರೂ. ಖರ್ಚಾಗಲಿದ್ದು, ಅದನ್ನು ಅವರು ತಮ್ಮ ಸಂಸ್ಥೆ ಮೂಲಕ ಪೂರೈಸಲಿದ್ದಾರೆ.

ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಪುನರೋತ್ಥಾನ ಮುಂತಾದ ಜನಪರ ಕೆಲಸ ಮಾಡಿದ್ದ ಯಶ್ ಮತ್ತು ತಂಡ ಈಗ ಈ ಮೂಲಕ ಪ್ರಾಣಿಗಳಿಗೂ ನೆರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BIG BOSS: ಬಿಗ್‌ಬಾಸ್ ಮನೆಯಲ್ಲಿ‌ ಎರಡೆರಡೂ ಕಂಡು ಶಾಕ್ ಆದ ಕಿಚ್ಚ ಸುದೀಪ್

BIG BOSS: ಕನ್ನಡ ಮಾತಿನಿಂದಲೇ ಟ್ರೋಲಾಗುತ್ತಿದ್ದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ದೊಡ್ಮನೆಗೆ ಎಂಟ್ರಿ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಮುಂದಿನ ಸುದ್ದಿ
Show comments