Webdunia - Bharat's app for daily news and videos

Install App

ಗೋವುಗಳಿಗೆ ನೆರವಾದ ರಾಕಿಂಗ್ ಸ್ಟಾರ್ ಯಶ್

Webdunia
ಮಂಗಳವಾರ, 21 ಜನವರಿ 2020 (09:22 IST)
ಮಂಡ್ಯ: ಪ್ರಾಣಿಪ್ರಿಯರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೋ ಶಾಲೆಗಳಿಗೆ ಮೇವು ಒದಗಿಸುವ ಮೂಲಕ ಸುದ್ದಿಯಾಗಿದ್ದರು. ಇದೀಗ ರಾಕಿಂಗ್ ಸ್ಟಾರ್ ಯಶ್ ಕೂಡಾ ಅವರದ್ದೇ ಹಾದಿಯಲ್ಲಿದ್ದಾರೆ.


ಪಾಂಡವಪುರ ತಾಲೂಕಿನ ಗೋಶಾಲೆಗೆ ಹೆಚ್ಚುವರಿ ಶೆಡ್ ನಿರ್ಮಾಣ ಮಾಡಲು ನೆರವು ಬೇಕಾಗಿತ್ತು. ಇದಕ್ಕಾಗಿ ಕಳೆದ ಎರಡು ತಿಂಗಳಿನಿಂದ ರಾಕಿಂಗ್ ಸ್ಟಾರ್ ಯಶ್ ತಮ್ಮ ಯಶೋಮಾರ್ಗ ಸಂಸ್ಥೆ ಮೂಲಕ ನೆರವು ನೀಡುತ್ತಿದ್ದಾರೆ. ಇದಕ್ಕೆ ಸುಮಾರು 15 ಲಕ್ಷ ರೂ. ಖರ್ಚಾಗಲಿದ್ದು, ಅದನ್ನು ಅವರು ತಮ್ಮ ಸಂಸ್ಥೆ ಮೂಲಕ ಪೂರೈಸಲಿದ್ದಾರೆ.

ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಕೆರೆಗಳ ಪುನರೋತ್ಥಾನ ಮುಂತಾದ ಜನಪರ ಕೆಲಸ ಮಾಡಿದ್ದ ಯಶ್ ಮತ್ತು ತಂಡ ಈಗ ಈ ಮೂಲಕ ಪ್ರಾಣಿಗಳಿಗೂ ನೆರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments