Webdunia - Bharat's app for daily news and videos

Install App

ಮೃತ ಅಭಿಮಾನಿಗಳ ಕುಟಂಬಕ್ಕೆ ನಟ ಯಶ್ 5 ಲಕ್ಷ ರೂ. ನೆರವು

Krishnaveni K
ಬುಧವಾರ, 17 ಜನವರಿ 2024 (14:00 IST)
ಬೆಂಗಳೂರು: ಇತ್ತೀಚೆಗಷ್ಟೇ ಮೃತಪಟ್ಟ ತಮ್ಮ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರ ಧನ ನೀಡಿದ್ದಾರೆ.

ಯಶ್ ಹುಟ್ಟಹಬ್ಬದಂದು ಅವರ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಅಭಿಮಾನಿಗಳು ಸಾವನ್ನಪ್ಪಿದ್ದರು. 20 ರ ಹರೆಯದ ಮನೆ ಮಕ್ಕಳನ್ನು ಕಳೆದುಕೊಂಡು ಅವರ ಕುಟುಂಬ ಅನಾಥವಾಗಿತ್ತು.

ಅಭಿಮಾನಿಗಳು ಮೃತಪಟ್ಟ ಸುದ್ದಿ ಕೇಳಿ ಯಶ್ ವಿದೇಶದಿಂದ ನೇರವಾಗಿ ಗದಗದಲ್ಲಿರುವ ಅಭಿಮಾನಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಅಲ್ಲದೆ, ಯಾರೂ ಈ ರೀತಿ ಮಾಡಬೇಡಿ. ನಿಮ್ಮ ಅಭಿಮಾನವನ್ನು ಈ ರೀತಿ ತೋರಿಸಲು ಹೋಗಿ ಕುಟುಂಬವನ್ನು ಅನಾಥ ಮಾಡಬೇಡಿ ಎಂದು ಮನವಿ ಮಾಡಿದ್ದರು.

ಆ ಸಂದರ್ಭದಲ್ಲಿಯೇ ಯಶ್ ನನ್ನ ಕೈಲಾದ ನೆರವು ನೀಡುವುದಾಗಿ ಕುಟುಂಬದವರಿಗೆ ಭರವಸೆ ನೀಡಿದ್ದರು. ಇದೀಗ ಆ ಭರವಸೆಯನ್ನು ಯಶ್ ಉಳಿಸಿಕೊಂಡಿದ್ದಾರೆ. ತಮ್ಮ ಸ್ನೇಹಿತರ ಮೂಲಕ ಮೃತ ಅಭಿಮಾನಿಗಳ ಮನೆಗೆ ತೆರಳಿ 5 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments