ಅನಾಥ ಮಕ್ಕಳೊಂದಿಗೆ ಕೃಷ್ಣ ಜನ್ಮಾಷ್ಠಮಿ ಆಚರಿಸಲಿರುವ ರಾಕಿಂಗ್ ಸ್ಟಾರ್ ಯಶ್

Webdunia
ಭಾನುವಾರ, 9 ಆಗಸ್ಟ್ 2020 (11:28 IST)
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಠಮಿ ದಿನ ಮಕ್ಕಳ ಕೃಷ್ಣ-ರಾಧೆಯರ ಅವತಾರ ನೋಡಲು ಕಣ್ಣಿಗೆ ಹಬ್ಬ. ಈ ಬಾರಿ ಕೃಷ್ಣ ಜನ್ಮಾಷ್ಠಮಿಯನ್ನು ರಾಕಿಂಗ್ ಸ್ಟಾರ್ ಯಶ್ ಅನಾಥ ಮಕ್ಕಳೊಂದಿಗೆ ಆಚರಿಸಲಿದ್ದಾರೆ.


ಇಸ್ಕಾನ್ ಫೌಂಡೇಷನ್ ಸಹಯೋಗದಲ್ಲಿ ಡಿಜಿಟಲ್ ಫ್ಲ್ಯಾಟ್ ಫಾರಂನಲ್ಲಿ ಲೈವ್ ಬಂದು ಅನಾಥ ಮಕ್ಕಳೊಂದಿಗೆ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ, ಅನಾಥ ಮಕ್ಕಳಿಗೆ ಉಡುಗೊರೆ, ಪ್ರಸಾದ ವಿತರಿಸುವ ಮೂಲಕ ಅವರ ಖುಷಿಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್ 12 ರಂದು ಸಂಜೆ 4 ಕ್ಕೆ ಈ ಕಾರ್ಯಕ್ರಮ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments