Webdunia - Bharat's app for daily news and videos

Install App

ಒಂದು ಕಂಡಿಷನ್ ಮೂಲಕ ಚುನಾವಣೆಗೆ ಬರಲು ಒಪ್ಪಿಕೊಂಡ ನಟ ಯಶ್

Webdunia
ಶನಿವಾರ, 21 ಏಪ್ರಿಲ್ 2018 (11:13 IST)
ಬೆಂಗಳೂರು : ಸಿನಿಮಾ ತಾರೆಯರೆಲ್ಲರೂ ಚುನಾವಣಾ ಪ್ರಚಾರ ಮಾಡುವ ಕಾರ್ಯಕ್ಕೆ ಮುಂದಾದರೆ ನಟ ಯಶ್ ಅವರು ಮಾತ್ರ ಯಾವ ಪಕ್ಷದ ಪರ ಪ್ರಚಾರಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದರು. ಆದರೆ ಇದೀಗ ಒಂದು ಕಂಡಿಷನ್ ಹಾಕಿದ್ದು, ಇದಕ್ಕೆ ಯಾವ ರಾಜಕಾರಣಿಗಳು ಸಹಾಯ ಮಾಡುತ್ತಾರೋ ಅವರ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.     


ಈ ಬಗ್ಗೆ ಮಾತನಾಡಿದ ನಟ ಯಶ್ ಅವರು,’ ಪ್ರತಿ ಒಂದು ಕ್ಷೇತ್ರದಲ್ಲಿಯೂ ಅದರದ್ದೇ ಆದ ಸಮಸ್ಯೆಯಿದೆ. ಹೀಗಾಗಿ ಯಾವುದೋ ಒಂದು ಪಕ್ಷದ ಪರ ಪ್ರಚಾರ ಮಾಡುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ. ರಾಜಕಾರಣದಲ್ಲಿ ಸಾಕಷ್ಟು ಜನ ಸ್ನೇಹಿತರಿದ್ದಾರೆ. ಎಲ್ಲರೂ ಬಂದು ಪ್ರಚಾರ ಮಾಡುವ ಬಗ್ಗೆ ನನ್ನ ಬಳಿ ಕೇಳುತ್ತಿದ್ದಾರೆ. ನಾನು ಪ್ರಚಾರ ಮಾಡ್ತೀನಿ ಅಂದರೂ, ನಾಳೆ ಏನಾದರೂ ಹೆಚ್ಚು ಕಮ್ಮಿ ಆದರೆ ಜನ ನನ್ನನ್ನ ಕೇಳ್ತಾರೆ. ಆಗ ನಾನು ಏನು ಉತ್ತರ ಕೊಡಲಿ? ಬೆಂಗಳೂರಲ್ಲಿ 5ಲಕ್ಷ ಮರಗಳನ್ನು ನೆಡಬೇಕು ಅಂತಿದ್ದೀನಿ. ಇದಕ್ಕೆ ಯಾರ್ಯಾರು ಸಹಾಯ ಮಾಡುತ್ತಾರೋ,ಅವರ ಪರ ನಾನು ಪ್ರಚಾರ ಮಾಡುತ್ತೇನೆ. ಜನರಿಗೆ ಒಳ್ಳೆಯದ್ದು ಆಗುತ್ತೆ ಅಂದ್ರೆ ನಾನು ಸಹಾಯ ಮಾಡುತ್ತೇನೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments