Webdunia - Bharat's app for daily news and videos

Install App

ಕಾಮಿಡಿ ಶೋ ಕಿಲಾಡಿಗಳಿಂದ ಹೊರಬಂದ ಯೋಗರಾಜ್ ಭಟ್: ಹೊಸ ಜಡ್ಜ್ ಎಂಟ್ರಿ

Webdunia
ಗುರುವಾರ, 17 ನವೆಂಬರ್ 2022 (09:40 IST)
ಬೆಂಗಳೂರು: ಜೀ ಕನ್ನಡ ಮುಖ್ಯಸ್ಥ ರಾಘವೇಂದ್ರ ಹುಣಸೂರು ಜೊತೆಗೆ ವೈಮನಸ್ಯದ ಬಳಿಕ ನಿರ್ದೇಶಕ ಯೋಗರಾಜ್ ಭಟ್ ಕಾಮಿಡಿ ಕಿಲಾಡಿಗಳು ಶೋನಿಂದ ಹೊರಬಂದಿದ್ದಾರೆ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ತೀರ್ಪುಗಾರರಾಗಿದ್ದ ಯೋಗರಾಜ್ ಭಟ್ ಈ ವಾರದ ಶೋನಲ್ಲಿ ಕಾಣಿಸಿಕೊಂಡಿಲ್ಲ. ಅವರ ಬದಲು ನೆನಪಿರಲಿ ಪ್ರೇಮ್ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ.

ತಮ್ಮ ನಿರ್ದೇಶನದ ಪದವಿ ಪೂರ್ವ ಸಿನಿಮಾ ಟಿವಿ ರೈಟ್ಸ್ ಖರೀದಿ ವಿಚಾರದಲ್ಲಿ ರಾಘವೇಂದ್ರ ಹುಣಸೂರು ಮೊದಲು ಒಪ್ಪಿ ಬಳಿಕ ಫೋನ್ ಕರೆ ಸ್ವೀಕರಸಿದೇ ಅಸಡ್ಡೆ ಮಾಡಿದ್ದು ಯೋಗರಾಜ್ ಭಟ್ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಸಂಬಂಧ ಭಟ್ರು ರಾಘವೇಂದ್ರ ಹುಣಸೂರುಗೆ ಬಾಯಿಗೆ ಬಂದಂತೆ ಬೈದ ಅಡಿಯೋ ಒಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಯೋಗರಾಜ್ ಭಟ್ ಶೋನಿಂದಲೂ ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments