Webdunia - Bharat's app for daily news and videos

Install App

ಯೋಗರಾಜ ಭಟ್ಟರು ಗಾಳಿಪಟ ಹಾರಿಬಿಟ್ಟ ಸೂಚನೆ ಕೊಟ್ಟಿದ್ದು ಹೀಗೆ!

Webdunia
ಗುರುವಾರ, 5 ಡಿಸೆಂಬರ್ 2019 (09:12 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್-ಯೋಗರಾಜ್ ಭಟ್ ಯಶಸ್ವೀ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಗಾಳಿಪಟ2. ಈ ಸಿನಿಮಾದ ಚಿತ್ರೀಕರಣ ಈಗ ಪ್ರಾರಂಭವಾಗಿದೆ.


ಮುಂಗಾರು ಮಳೆ ಬಳಿಕ ಈ ಇಬ್ಬರೂ ಜತೆಯಾಗಿ ಮಾಡಿ ಹಿಟ್ ಆದ ಸಿನಿಮಾ ಗಾಳಿಪಟ. ಅದರ ಎರಡನೇ ಭಾಗ ಈಗ ಮತ್ತೆ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾಗಿ ಚಿತ್ರದ ಲೊಕೇಷನ್ ಗೆ ತೊಂದರೆಯಾಗಿ ಚಿತ್ರೀಕರಣ ಕೊಂಚ ತಡವಾಗಿತ್ತು.

ಈಗ ಕೊನೆಗೂ ಭಟ್ಟರು ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಇದನ್ನು ತಮ್ಮದೇ ಶೈಲಿಯಲ್ಲಿ ಪ್ರಕಟಿಸಿದ್ದಾರೆ. ಸ್ಕ್ರಾಪ್ ಬುಕ್ ಹಾಳೆಯಲ್ಲಿ ಅಪ್ಪನಿಗೆ ತಪ್ಪು ತಪ್ಪಾಗಿ ಪತ್ರ ಬರೆದಂತೆ ತಮ್ಮ ಸಿನಿಮಾ ಶುರುವಾದ ಸೂಚನೆಯನ್ನು ಭಟ್ಟರು ನೀಡಿದ್ದಾರೆ. ಮುಂದಿನ ವರ್ಷಕ್ಕೆ ಚಿತ್ರ ಬಿಡುಗಡೆಯಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments