Webdunia - Bharat's app for daily news and videos

Install App

ಕಾಮಿಡಿ ಕಿಂಗ್ ಶರಣ್ ಜತೆ ಯೋಗರಾಜ್ ಭಟ್ ಸಿನಿಮಾ

Webdunia
ಭಾನುವಾರ, 4 ಆಗಸ್ಟ್ 2019 (08:47 IST)
ಬೆಂಗಳೂರು: ಎಲ್ಲವೂ ಸರಿ ಹೋಗಿದ್ದರೆ ಯೋಗರಾಜ್ ಭಟ್ ಗಾಳಿಪಟ 2 ರಲ್ಲಿ ಶರಣ್ ನಾಯಕರಾಗಬೇಕಿತ್ತು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ಗಾಳಿಪಟ2 ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗುತ್ತಿದ್ದಾರೆ.


ಗಾಳಿಪಟ ಮೊದಲ ಭಾಗದಲ್ಲಿ ಗಣೇಶ್ ಅಭಿನಯ ಇಷ್ಟಪಟ್ಟಿದ್ದ ಅಭಿಮಾನಿಗಳು ಎರಡನೇ ಭಾಗದಲ್ಲೂ ಅವರನ್ನೇ ನಾಯಕರಾಗಿ ಮಾಡಿ ಎಂದು ಯೋಗರಾಜ್ ಭಟ್ ಗೆ ಒತ್ತಾಯಿಸಿದ್ದರು. ಈ ಮೊದಲು ಗಾಳಿಪಟ 2 ರಲ್ಲಿ ಶರಣ್ ನಾಯಕ ಎಂದು ಭಟ್ಟರು ಹೇಳಿಕೊಂಡಿದ್ದರು. ಆದರೆ ಅಭಿಮಾನಿಗಳ ಒತ್ತಾಯದಿಂದಾಗಿ ಶರಣ್ ಗೆ ಈ ಅವಕಾಶ ಕೈ ತಪ್ಪಿ ಹೋಯಿತು.

ಆದರೆ ತಮ್ಮ ಮೇಲೆ ಭರವಸೆಯಿಟ್ಟಿದ್ದ ಶರಣ್ ಗೆ ಬೇಸರ ಮಾಡಬಾರದು ಎಂದು ಭಟ್ರು ಈಗ ಶರಣ್ ಜತೆ ಮತ್ತೊಂದು ಸಿನಿಮಾ ಮಾಡಲಿದ್ದಾರಂತೆ. ಗಾಳಿಪಟ 2 ಆದ ಮೇಲೆ ಶರಣ್ ಜತೆ ಮತ್ತೊಂದು ಸಿನಿಮಾ ಮಾಡುವುದಾಗಿ ಯೋಗರಾಜ್ ಭಟ್ ಘೋಷಿಸಿದ್ದಾರೆ. ಅಲ್ಲಿಗೆ ಗಾಳಿಪಟ ಸಿನಿಮಾದಲ್ಲಿ ಶರಣ್ ಆದ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments