ಸದ್ಯದಲ್ಲೇ ಪಂಚತಂತ್ರ ಭಾಗ 2 ಶುರು ಮಾಡಲಿರುವ ಭಟ್ಟರು! ಈ ಬಾರಿ ಖ್ಯಾತ ನಟನ ಸೇರ್ಪಡೆ

Webdunia
ಶನಿವಾರ, 13 ಏಪ್ರಿಲ್ 2019 (08:52 IST)
ಬೆಂಗಳೂರು: ಪಂಚತಂತ್ರ ಸಿನಿಮಾ ಯಶಸ್ಸಿನಿಂದ ಖುಷಿಯಾಗಿರುವ ಯೋಗರಾಜ್ ಭಟ್ಟರು ಇದೀಗ ಎರಡನೇ ಭಾಗ ನಿರ್ಮಿಸಲು ಮುಂದಾಗಿದ್ದಾರೆ.


ಪಂಚತಂತ್ರ ಈಗಾಗಲೇ ಯಶಸ್ವಿಯಾಗಿ 25 ನೇ ದಿನ ಪೂರೈಸಿದ್ದು, ಇದೀಗ ಎರಡನೇ ಭಾಗಕ್ಕೆ ಸಿದ್ಧತೆ ನಡೆದಿದೆಯಂತೆ. ಈ ಬಾರಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡಲು ಭಟ್ಟರು ತಯಾರಿ ನಡೆಸಿದ್ದಾರೆ.

ಏಕಕಾಲಕ್ಕೆ ಬಹುಭಾಷೆಗಳಲ್ಲಿ ಸಿನಿಮಾ ನಿರ್ಮಾಣವಾಗಲಿದ್ದು, ಖ್ಯಾತ ನಟನನ್ನೇ ನಾಯಕನಾಗಿ ಆಯ್ಕೆ ಮಾಡುವ ಬಗ್ಗೆ ಭಟ್ಟರು ಚಿಂತನೆ ನಡೆಸಿದ್ದಾರೆ. ರೇಸ್ ಹಿನ್ನಲೆಯ ಕತೆಯನ್ನೊಳಗೊಂಡ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ತೆಲುಗಿನಲ್ಲೂ ರಿಮೇಕ್ ಆಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments