Webdunia - Bharat's app for daily news and videos

Install App

ಜೆಎನ್ ಯು ಪ್ರತಿಭಟನೆ ಬೆಂಬಲಿಸಿದ ಸಂಜಯ್ ಮಂಜ್ರೇಕರ್ ಗೆ ಕುಸ್ತಿಪಟು ಯೋಗೇಶ್ವರ್ ದತ್ ತಿರುಗೇಟು

Webdunia
ಬುಧವಾರ, 8 ಜನವರಿ 2020 (09:40 IST)
ನವದೆಹಲಿ: ಜೆಎನ್ ಯುನಲ್ಲಿ ವಿದ್ಯಾರ್ಥಿಗಳ ಮೇಲೆ ಮುಸುಕುಧಾರಿಗಳು ನಡೆಸಿದ ಹಲ್ಲೆ ವಿರುದ್ಧ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಬೆಂಬಲಿಸಿದ ಮಾತನಾಡಿದ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಕುಸ್ತಿಪಟು ಯೋಗೇಶ್ವರ್ ದತ್ ತಿರುಗೇಟು ನೀಡಿದ್ದಾರೆ.


ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಬೆಂಬಲಿಸಿ ಟ್ವೀಟ್ ಮಾಡಿರುವ ಸಂಜಯ್ ಮಂಜ್ರೇಕರ್ ‘ವೆಲ್ ಡನ್ ಮುಂಬೈ’ ಎಂದು ಬರೆದುಕೊಂಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕುಸ್ತಿಪಟು, ಬಿಜೆಪಿ ನಾಯಕ ಯೋಗೇಶ್ವರ್ ದತ್ ಫ್ರೀ ಕಾ‍ಶ್ಮೀರ್ ಎಂಬ ಫಲಕ ಹಿಡಿದು ವಿವಾದ ಸೃಷ್ಟಿಸಿರುವ ಯುವತಿಯ ಫೋಟೋ ಪ್ರಕಟಿಸಿ ‘ಆ ಪ್ರತಿಭಟನೆಯಲ್ಲಿ ಕಂಡುಬಂದ ನೈಜ ಚಿತ್ರವಿದು. ಇದರ ಬಗ್ಗೆ ಜನಕ್ಕೆ ಏನು ಹೇಳಲು ಬಯಸುತ್ತೀರಿ ಸಂಜಯ್ ಮಂಜ್ರೇಕರ್?’ ಎಂದು ಪ್ರಶ್ನಿಸಿದ್ದಾರೆ. ಫ್ರೀ ಕಾಶ್ಮೀರ್ ಎಂಬ ಫಲಕ ಹಿಡಿದಿದ್ದ ಯುವತಿಗಾಗಿ ಇದೀಗ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments