ತೆಲುಗಿನ ಹನುಮಾನ್ ಸಿನಿಮಾ ವೀಕ್ಷಿಸಿದರೆ ರಾಮಮಂದಿರಕ್ಕೆ ದೇಣಿಗೆ ನೀಡಬಹುದು!

Krishnaveni K
ಮಂಗಳವಾರ, 9 ಜನವರಿ 2024 (09:04 IST)
ಹೈದರಾಬಾದ್: ದೇಶದಾದ್ಯಂತ ಜನ ಅಯೋಧ‍್ಯೆಯಲ್ಲಿ ರಾಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಎದಿರು ನೋಡುತ್ತಿದ್ದಾರೆ. ರಾಮಮಂದಿರಕ್ಕೆ ತಮ್ಮ ಕೈಲಾದ ದೇಣಿಗೆ ನೀಡಲು ಮುಂದಾಗುತ್ತಿದ್ದಾರೆ.

ಇದೀಗ ತೆಲುಗಿನ ಹನುಮಾನ್ ಸಿನಿಮಾ ತಂಡ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ರಾಮ ಭಕ್ತ ಹನುಮನ ಹೆಸರು ಹಾಕಿಕೊಂಡು ಸಿನಿಮಾ ಮಾಡಿರುವ ಚಿತ್ರತಂಡ ರಾಮಮಂದಿರಕ್ಕೆ ದೇಣಿಗೆ ನೀಡಲು ವಿಶಿಷ್ಟ ಪ್ರಯೋಗ ನಡೆಸಲಿದೆ.

ಜನವರಿ 12 ರಂದು ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾ ವೀಕ್ಷಿಸಲು ಟಿಕೆಟ್ ಕೊಳ್ಳುವಾಗ ನಿಮ್ಮ ಟಿಕೆಟ್ ನಿಂದ ರೂ. 5 ರಂತೆ ರಾಮಮಂದಿರಕ್ಕೆ ದೇಣಿಗೆಯಾಗಿ ಚಿತ್ರತಂಡ ನೀಡಲಿದೆ.

ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ಮುಖ‍್ಯ ಅತಿಥಿಯಾಗಿ ಭಾಗಿಯಾಗಿದ್ದ ಮೆಗಾಸ್ಟಾರ್ ಚಿರಂಜೀವಿ ಈ ವಿಶೇಷ ಘೋಷಣೆ ಮಾಡಿದ್ದಾರೆ. ಹನುಮಾನ್ ಸಿನಿಮಾ ನೋಡುವುದರ ಜೊತೆಗೆ ರಾಮಮಂದಿರಕ್ಕೆ ದೇಣಿಗೆಯನ್ನೂ ನೀಡಿದಂತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ಗೆ ಗಂಭೀರ ಕಾಯಿಲೆ: ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು

ಫಿಲಿಪ್ಪೀನ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ ಶೆರಿ ಸಿಂಗ್: ಭಾರತದ ಬ್ಯೂಟಿಗೆ ಮಿಸೆಸ್‌ ಯೂನಿವರ್ಸ್ ಕಿರೀಟ

ಜಾಲಿವುಡ್‌ ಸ್ಟುಡಿಯೋದಲ್ಲಿ ನಡೆದ ಹೈಡ್ರಾಮಾ ಕುರಿತು ಮೌನ ಮುರಿದ ಕಿಚ್ಚ ಸುದೀಪ್‌

ಕಾಂತಾರ ಹಿಟ್ ಆದ ಬೆನ್ನಲ್ಲೇ ಬಿಗ್ ಸುದ್ದಿ ಕೊಟ್ಟ ಹೊಂಬಾಳೆ ಫಿಲಂಸ್: ಅಮಿತಾಭ್ ಜೊತೆ ರಿಷಬ್ ಶೆಟ್ಟಿ

ಕಾಲು ನೋವೆಂದು ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟ ಉಮೇಶ್ ಗೆ ಗಂಭೀರ ಖಾಯಿಲೆ

ಮುಂದಿನ ಸುದ್ದಿ
Show comments