Webdunia - Bharat's app for daily news and videos

Install App

ಬಾಹುಬಲಿ ನಟ ರಾಣಾ ಹೇಳಿದ ಸತ್ಯ ತಿಳಿದರೆ ಶಾಕ್ ಆಗುತ್ತೀರಿ!

Webdunia
ಭಾನುವಾರ, 30 ಏಪ್ರಿಲ್ 2017 (11:49 IST)
ಹೈದರಾಬಾದ್: ಬಾಹುಬಲಿ ಚಿತ್ರದಲ್ಲಿ ನಾಯಕ ಪ್ರಭಾಸ್ ನಷ್ಟೇ ಪ್ರಮುಖ ಪಾತ್ರ  ವಹಿಸಿದ ನಟ ರಾಣಾ ದಗ್ಗುಬತಿ. ಆದರೆ ರಾಣಾ ಹೇಳಿದ ಒಂದು ಸತ್ಯ ಕೇಳಿದರೆ ಶಾಕ್ ಆಗುತ್ತೀರಿ!

 
ಸಿನಿಮಾದಲ್ಲಿ ಅಷ್ಟು ಜನರನ್ನು ಹೊಡೆದುರುಳಿಸಿ ಅಬ್ಬರಿಸುವ ರಾಣಾಗೆ ನಿಜ ಜೀವನದಲ್ಲಿ ಒಂದು ಕಣ್ಣು ಕಾಣಿಸಲ್ವಂತೆ! ಅವರ ಎಡಗಣ್ಣು ಸಂಪೂರ್ಣ ಕುರುಡಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ.

ಅದೂ ರಾಣಾ ಚಿಕ್ಕ ವಯಸ್ಸಿನಲ್ಲಿ ಯಾರೋ ಸಾಯುವ ಸ್ಥಿತಿಯಲ್ಲಿದ್ದ ವ್ಯಕ್ತಿ ದಾನ ಮಾಡಿದ ಕಾರಣ ಅವರಿಗೆ ಒಂದು ಕಣ್ಣಿನ ದೃಷ್ಟಿಯಿದೆ. ಹಾಗಿದ್ದರೂ, ಬಲಗಣ್ಣು ಮುಚ್ಚಿದರೆ ಅವರು ಸಂಪೂರ್ಣ ಅಂಧರಂತೆ. ಹಾಗಂತ ಸಂದರ್ಶನವೊಂದರಲ್ಲಿ ರಾಣಾ ಹೇಳಿದ್ದಾರೆ.

ತೆರೆಯ ಮೇಲೆ ವಿಜೃಂಬಿಸಿ ಎಷ್ಟೇ ಹಣ ಗಳಿಸಿದರೂ, ಕಲಾವಿದರಿಗೆ ನಿಜ ಜೀವನದಲ್ಲಿ ಗಳಿಸಿದ ಹಣಕ್ಕಿಂತ ದುಪ್ಪಟ್ಟು ವೆಚ್ಚಗಳಿರುತ್ತವೆ ಎಂದು ರಾಣಾ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

ಮುಂದಿನ ಸುದ್ದಿ
Show comments