Webdunia - Bharat's app for daily news and videos

Install App

ಬಾಹುಬಲಿ ನಟ ರಾಣಾ ಹೇಳಿದ ಸತ್ಯ ತಿಳಿದರೆ ಶಾಕ್ ಆಗುತ್ತೀರಿ!

Webdunia
ಭಾನುವಾರ, 30 ಏಪ್ರಿಲ್ 2017 (11:49 IST)
ಹೈದರಾಬಾದ್: ಬಾಹುಬಲಿ ಚಿತ್ರದಲ್ಲಿ ನಾಯಕ ಪ್ರಭಾಸ್ ನಷ್ಟೇ ಪ್ರಮುಖ ಪಾತ್ರ  ವಹಿಸಿದ ನಟ ರಾಣಾ ದಗ್ಗುಬತಿ. ಆದರೆ ರಾಣಾ ಹೇಳಿದ ಒಂದು ಸತ್ಯ ಕೇಳಿದರೆ ಶಾಕ್ ಆಗುತ್ತೀರಿ!

 
ಸಿನಿಮಾದಲ್ಲಿ ಅಷ್ಟು ಜನರನ್ನು ಹೊಡೆದುರುಳಿಸಿ ಅಬ್ಬರಿಸುವ ರಾಣಾಗೆ ನಿಜ ಜೀವನದಲ್ಲಿ ಒಂದು ಕಣ್ಣು ಕಾಣಿಸಲ್ವಂತೆ! ಅವರ ಎಡಗಣ್ಣು ಸಂಪೂರ್ಣ ಕುರುಡಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ.

ಅದೂ ರಾಣಾ ಚಿಕ್ಕ ವಯಸ್ಸಿನಲ್ಲಿ ಯಾರೋ ಸಾಯುವ ಸ್ಥಿತಿಯಲ್ಲಿದ್ದ ವ್ಯಕ್ತಿ ದಾನ ಮಾಡಿದ ಕಾರಣ ಅವರಿಗೆ ಒಂದು ಕಣ್ಣಿನ ದೃಷ್ಟಿಯಿದೆ. ಹಾಗಿದ್ದರೂ, ಬಲಗಣ್ಣು ಮುಚ್ಚಿದರೆ ಅವರು ಸಂಪೂರ್ಣ ಅಂಧರಂತೆ. ಹಾಗಂತ ಸಂದರ್ಶನವೊಂದರಲ್ಲಿ ರಾಣಾ ಹೇಳಿದ್ದಾರೆ.

ತೆರೆಯ ಮೇಲೆ ವಿಜೃಂಬಿಸಿ ಎಷ್ಟೇ ಹಣ ಗಳಿಸಿದರೂ, ಕಲಾವಿದರಿಗೆ ನಿಜ ಜೀವನದಲ್ಲಿ ಗಳಿಸಿದ ಹಣಕ್ಕಿಂತ ದುಪ್ಪಟ್ಟು ವೆಚ್ಚಗಳಿರುತ್ತವೆ ಎಂದು ರಾಣಾ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments