Webdunia - Bharat's app for daily news and videos

Install App

ದರ್ಶನ್ ಬೆಂಬಲಿಸಿದ ಯುವ ನಟ ಧನ್ವೀರ್, ಅಭಿಷೇಕ್ ಅಂಬರೀಶ್

Webdunia
ಮಂಗಳವಾರ, 20 ಜುಲೈ 2021 (09:44 IST)
ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೊಳಗಾಗಿರುವ ನಟ ದರ್ಶನ್ ಗೆ ಈಗ ಯುವ ನಟರಿಂದ ಬೆಂಬಲ ವ್ಯಕ್ತವಾಗಿದೆ.


ದರ್ಶನ್ ಸದಾ ತಮ್ಮ ಸಹೋದರನಂತೆ ಕಾಣುವ ರೆಬಲ್ ಸ್ಟಾರ್ ಅಂಬರೀಶ್ ಪುತ್ರ, ಅಭಿಷೇಕ್ ಅಂಬರೀಶ್, ಯುವ ನಟ ಧನ್ವೀರ್ ಗೌಡ ದರ್ಶನ್ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಅಭಿಷೇಕ್ ಅಂಬರೀಶ್ ದರ್ಶನ್ ಜೊತೆಗಿರುವ ಫೋಟೋ ಜೊತೆಗೆ ಇಮೋಜಿ ಪ್ರಕಟಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇನ್ನು ಧನ್ವೀರ್ ಗೌಡ ಸುದೀರ್ಘ ಪೋಸ್ಟ್ ಮೂಲಕ ದರ್ಶನ್ ಗೆ ಬೆಂಬಲ ಸೂಚಿಸಿದ್ದಾರೆ.

ಯಾರು ಏನೇ ಹೇಳಿದರೂ ಯುವ ಕಲಾವಿದರ ಬೆನ್ನುಲುಬಾಗಿ ನಿಲ್ಲುವ ದರ್ಶನ್ ಸರ್ ಗೆ ನನ್ನ ಬೆಂಬಲವಿರುತ್ತದೆ ಎಂದು ಬರೆದುಕೊಂಡಿದ್ದಾರೆ. ಇನ್ನು, ನಟ ಪ್ರಜ್ವಲ್ ದೇವರಾಜ್ ಕೂಡಾ ದರ್ಶನ್ ಜೊತೆಗಿನ ಫೋಟೋ ಪ್ರಕಟಿಸಿ, ನಾವು ಯಾವತ್ತೂ ನಿಮ್ಮೊಂದಿಗದ್ದೇವೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments