ಯುವ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟ ಚಿತ್ರತಂಡ

Webdunia
ಮಂಗಳವಾರ, 4 ಏಪ್ರಿಲ್ 2023 (09:30 IST)
Photo Courtesy: Twitter
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ಯುವ ಸಿನಿಮಾದ ಬಗ್ಗೆ ಚಿತ್ರತಂಡ ಅಪ್ ಡೇಟ್ ಕೊಟ್ಟಿದೆ.

ಇತ್ತೀಚೆಗಷ್ಟೇ ಚಿತ್ರದ ಟೈಟಲ್ ಘೋಷಣೆಯಾಗಿತ್ತು. ಡಾ.ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ರನ್ನು ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಫ್ಯಾನ್ಸ್ ಅಂದುಕೊಂಡಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ಭಾರೀ ಕುತೂಹಲವಿದೆ.

ಇದೀಗ ಚಿತ್ರದ ಸೆಟ್ ವರ್ಕ್ ಶುರುವಾಗಿದ್ದು, ಸದ್ಯದಲ್ಲೇ ಇಲ್ಲಿ ಪ್ರಮುಖ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತದೆ ಎಂದು ಚಿತ್ರತಂಡ ಹೇಳಿದೆ. ಸಂತೋಷ್ ಅನಂದ್ ರಾಮ್ ಚಿತ್ರದ ನಿರ್ದೇಶಕರಾಗಿದ್ದಾರೆ. ಕಾಂತಾರ ಚೆಲುವೆ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮುಂದಿನ ಸುದ್ದಿ
Show comments