Webdunia - Bharat's app for daily news and videos

Install App

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

Sampriya
ಭಾನುವಾರ, 6 ಜುಲೈ 2025 (16:33 IST)
Photo Credit X
ಬ್ಯಾಂಗಲ್ ಬಂಗಾರಿ ಸಿನಿಮಾ ಮೂಲಕ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟ ಯುವ ರಾಜ್‌ಕುಮಾರ್ ಅಭಿನಯದ ಎಕ್ಕ ಸಿನಿಮಾ ಇದೇ 18ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಇದೀಗ ಸಿನಿಮಾ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ನಟ ಯುವ ರಾಜ್‌ಕುಮಾರ್‌ ಅವರು ರಾಯರ ದರ್ಶನ ಪಡೆದಿದ್ದಾರೆ. 

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ರಾಯಚೂರಿನ  ಹನುಮಾನ್‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಈ ವೇಳೆ ರಾಯಚೂರಿನಲ್ಲಿ ಮಾಧ್ಯಮದವೊಂದಿಗೆ ಮಾತನಾಡಿದ ಅವರು, ನಾವು ಹೊಸ ಕೆಲಸ ಶುರು ಮಾಡೋದಕ್ಕೂ ಮುನ್ನ ಮಂತ್ರಾಲಯ ರಾಯರ ದರ್ಶನ ಮಾಡ್ತೇವೆ. ಎಕ್ಕ ಸಿನಿಮಾ ಶುರುವಾಗೋ ಮುನ್ನ ಕೂಡಾ ಮಂತ್ರಾಲಯದಲ್ಲಿ ಪೂಜೆ ಮಾಡಿಸಲಾಗಿತ್ತು. ರಾಯರೇ ದೊಡ್ಡ ಧೈರ್ಯ ನಮಗೆ. ರಾಯಚೂರಿನಲ್ಲಿ ಆಂಜನೇಯ ಸ್ವಾಮಿ ದರ್ಶನ ಸಹ ಪಡೆದಿದ್ದೇನೆ ಎಂದಿದ್ದಾರೆ

ಮನುಷ್ಯನಲ್ಲಿ ಒಳ್ಳೆತನ ಕಾಪಾಡಿಕೊಳ್ಳಬೇಕು ಅನ್ನೋದೇ ಎಕ್ಕ ಸಿನಿಮಾದ ಸಂದೇಶ. ಜಾಕಿ ಸಿನಿಮಾ ಪಾತ್ರಗಳಿಂದ ಪ್ರೇರಿತರಾಗಿ ಈ ಚಿತ್ರವನ್ನು ಮಾಡಿದ್ದೇವೆ. ಬ್ಯಾಂಗಲ್ ಬಂಗಾರಿ ಹಾಡು ಹಿಟ್ ಆಗಿದೆ, ಇದಕ್ಕೆಲ್ಲಾ ದೇವರ ಆಶೀರ್ವಾದವೇ ಕಾರಣ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮುಂದಿನ ಸುದ್ದಿ
Show comments