ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

Sampriya
ಭಾನುವಾರ, 6 ಜುಲೈ 2025 (16:33 IST)
Photo Credit X
ಬ್ಯಾಂಗಲ್ ಬಂಗಾರಿ ಸಿನಿಮಾ ಮೂಲಕ ಹೊಸ ಸೆನ್ಸೇಷನ್ ಕ್ರಿಯೇಟ್ ಮಾಡಿದ ನಟ ಯುವ ರಾಜ್‌ಕುಮಾರ್ ಅಭಿನಯದ ಎಕ್ಕ ಸಿನಿಮಾ ಇದೇ 18ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಇದೀಗ ಸಿನಿಮಾ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ನಟ ಯುವ ರಾಜ್‌ಕುಮಾರ್‌ ಅವರು ರಾಯರ ದರ್ಶನ ಪಡೆದಿದ್ದಾರೆ. 

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಬಳಿಕ ರಾಯಚೂರಿನ  ಹನುಮಾನ್‌ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 

ಈ ವೇಳೆ ರಾಯಚೂರಿನಲ್ಲಿ ಮಾಧ್ಯಮದವೊಂದಿಗೆ ಮಾತನಾಡಿದ ಅವರು, ನಾವು ಹೊಸ ಕೆಲಸ ಶುರು ಮಾಡೋದಕ್ಕೂ ಮುನ್ನ ಮಂತ್ರಾಲಯ ರಾಯರ ದರ್ಶನ ಮಾಡ್ತೇವೆ. ಎಕ್ಕ ಸಿನಿಮಾ ಶುರುವಾಗೋ ಮುನ್ನ ಕೂಡಾ ಮಂತ್ರಾಲಯದಲ್ಲಿ ಪೂಜೆ ಮಾಡಿಸಲಾಗಿತ್ತು. ರಾಯರೇ ದೊಡ್ಡ ಧೈರ್ಯ ನಮಗೆ. ರಾಯಚೂರಿನಲ್ಲಿ ಆಂಜನೇಯ ಸ್ವಾಮಿ ದರ್ಶನ ಸಹ ಪಡೆದಿದ್ದೇನೆ ಎಂದಿದ್ದಾರೆ

ಮನುಷ್ಯನಲ್ಲಿ ಒಳ್ಳೆತನ ಕಾಪಾಡಿಕೊಳ್ಳಬೇಕು ಅನ್ನೋದೇ ಎಕ್ಕ ಸಿನಿಮಾದ ಸಂದೇಶ. ಜಾಕಿ ಸಿನಿಮಾ ಪಾತ್ರಗಳಿಂದ ಪ್ರೇರಿತರಾಗಿ ಈ ಚಿತ್ರವನ್ನು ಮಾಡಿದ್ದೇವೆ. ಬ್ಯಾಂಗಲ್ ಬಂಗಾರಿ ಹಾಡು ಹಿಟ್ ಆಗಿದೆ, ಇದಕ್ಕೆಲ್ಲಾ ದೇವರ ಆಶೀರ್ವಾದವೇ ಕಾರಣ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ಮುಂದಿನ ಸುದ್ದಿ
Show comments