Webdunia - Bharat's app for daily news and videos

Install App

ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲು ಅಶ್ವಿನಿ ಪುನೀತ್ ಗೆ ಬಲವಾಗಿ ನಿಂತ ಯುವ, ವಿನಯ್

Webdunia
ಶುಕ್ರವಾರ, 21 ಅಕ್ಟೋಬರ್ 2022 (08:20 IST)
ಬೆಂಗಳೂರು:  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸವಿನೆನಪಿನಲ್ಲಿ ಅವರ ಗಂಧದ ಗುಡಿ ಸಾಕ್ಷ್ಯಚಿತ್ರದ ಪ್ರಿ ರಿಲೀಸ್ ಈವೆಂಟ್ ನ್ನು ದೊಡ್ಮನೆ ಅದ್ಧೂರಿಯಾಗಿ ಆಯೋಜಿಸುತ್ತಿದೆ.

ಈ ಕಾರ್ಯಕ್ರಮದ ಸಂಪೂರ್ಣ ಹೊಣೆಯನ್ನು ಸ್ವತಃ ಅಶ್ವಿನಿ ಪುನೀತ್ ರಾಜ್ ಕುಮಾರ್ ವಹಿಸಿಕೊಂಡಿದ್ದಾರೆ. ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಗೆ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ. ಬೃಹತ್ ವೇದಿಕೆ ಸಿದ್ಧಪಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಗುತ್ತಿದೆ.

ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಶ್ವಿನಿ ಪುನೀತ್ ಕಳೆದ ಒಂದು ತಿಂಗಳಿನಿಂದ ಓಡಾಡುತ್ತಿದ್ದಾರೆ. ಅವರಿಗೆ ಸಾಥ್ ನೀಡಿರುವುದು ರಾಘವೇಂದ್ರ ರಾಜ್ ಕುಮಾರ್ ಮಕ್ಕಳಾದ ಯುವರಾಜ್ ಕುಮಾರ್ ಮತ್ತು ವಿನಯ್ ರಾಜ್ ಕುಮಾರ್. ಇಡೀ ಕಾರ್ಯಕ್ರಮದ ಉಸ್ತುವಾರಿ ಜೊತೆಗೆ ಅಪ್ಪು ಫುಡ್ ಫೆಸ್ಟಿವಲ್ ನ ಹೊಣೆಯನ್ನೂ ಈ ಇಬ್ಬರು ದೊಡ್ಮನೆ ಕುಡಿಗಳು ನೋಡಿಕೊಳ್ಳುತ್ತಿದ್ದಾರೆ. ಇವರಿಬ್ಬರ ಈ ಕೆಲಸಕ್ಕೆ ಅಪ್ಪು ಅಭಿಮಾನಿಗಳು ಫಿದಾ ಆಗಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments