ಒಳ್ಳೆ ದಿನ ಬರುತ್ತೆ ಎಂದಿದ್ದ ಟೋಪಿ ಸ್ವಾಮಿಯಿಂದಲೇ ಕೆಟ್ಟ ರಾಧಿಕಾ ಕುಮಾರಸ್ವಾಮಿ

Webdunia
ಗುರುವಾರ, 7 ಜನವರಿ 2021 (10:24 IST)
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಯುವರಾಜ್ ಅಲಿಯಾಸ್ ಸ್ವಾಮಿ ನಟಿ ರಾಧಿಕಾ ಕುಮಾರಸ್ವಾಮಿಗೆ ಫೆಬ್ರವರಿ ನಂತರ ಒಳ್ಳೆಯ ದಿನ ಬರುತ್ತೆ ಎಂದು ಭವಿಷ್ಯ ಹೇಳಿದ್ದನಂತೆ. ಆದರೆ ಇದೀಗ ಅದೇ ವಂಚಕ ಸ್ವಾಮಿಯಿಂದಲೇ ರಾಧಿಕಾ ಭವಿಷ್ಯಕ್ಕೆ ಕುತ್ತು ಬಂದಿದೆ.

 

ರಾಧಿಕಾ ಖಾತೆಗೆ ಯುವರಾಜ್ ಭಾರೀ ಮೊತ್ತದ ಹಣ ವರ್ಗಾಯಿಸಿರುವುದು ಇದೀಗ ಸಿಸಿಬಿ ಪೊಲೀಸರ ಗಮನಕ್ಕೆ ಬಂದಿದೆ. ಇದರ ಬಗ್ಗೆ ರಾಧಿಕಾ ಸ್ಪಷ್ಟನೆ ನೀಡಿದ್ದಾರೆ. ಇದು ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯುವರಾಜ್ ನನ್ನ ಖಾತೆಗೆ ಹಣ ವರ್ಗಾಯಿಸಿರುವುದು ಎಂದು ಅವರು ಸ್ಪಷ್ಟನೆ ನೀಡಿದರೂ ಸಿಸಿಬಿ ಪೊಲೀಸರಿಗೆ ಸಾಕಷ್ಟು ಅನುಮಾನಗಳಿವೆ. ಹೀಗಾಗಿ ಈಗ ಫೆಬ್ರವರಿ ಬಿಡಿ, ಜನವರಿಯಲ್ಲೇ ರಾಧಿಕಾಗೆ ಕಂಟಕ ವಕ್ಕರಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments