Webdunia - Bharat's app for daily news and videos

Install App

ಒಳ್ಳೆ ದಿನ ಬರುತ್ತೆ ಎಂದಿದ್ದ ಟೋಪಿ ಸ್ವಾಮಿಯಿಂದಲೇ ಕೆಟ್ಟ ರಾಧಿಕಾ ಕುಮಾರಸ್ವಾಮಿ

Webdunia
ಗುರುವಾರ, 7 ಜನವರಿ 2021 (10:24 IST)
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಯುವರಾಜ್ ಅಲಿಯಾಸ್ ಸ್ವಾಮಿ ನಟಿ ರಾಧಿಕಾ ಕುಮಾರಸ್ವಾಮಿಗೆ ಫೆಬ್ರವರಿ ನಂತರ ಒಳ್ಳೆಯ ದಿನ ಬರುತ್ತೆ ಎಂದು ಭವಿಷ್ಯ ಹೇಳಿದ್ದನಂತೆ. ಆದರೆ ಇದೀಗ ಅದೇ ವಂಚಕ ಸ್ವಾಮಿಯಿಂದಲೇ ರಾಧಿಕಾ ಭವಿಷ್ಯಕ್ಕೆ ಕುತ್ತು ಬಂದಿದೆ.

 

ರಾಧಿಕಾ ಖಾತೆಗೆ ಯುವರಾಜ್ ಭಾರೀ ಮೊತ್ತದ ಹಣ ವರ್ಗಾಯಿಸಿರುವುದು ಇದೀಗ ಸಿಸಿಬಿ ಪೊಲೀಸರ ಗಮನಕ್ಕೆ ಬಂದಿದೆ. ಇದರ ಬಗ್ಗೆ ರಾಧಿಕಾ ಸ್ಪಷ್ಟನೆ ನೀಡಿದ್ದಾರೆ. ಇದು ಸಿನಿಮಾ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯುವರಾಜ್ ನನ್ನ ಖಾತೆಗೆ ಹಣ ವರ್ಗಾಯಿಸಿರುವುದು ಎಂದು ಅವರು ಸ್ಪಷ್ಟನೆ ನೀಡಿದರೂ ಸಿಸಿಬಿ ಪೊಲೀಸರಿಗೆ ಸಾಕಷ್ಟು ಅನುಮಾನಗಳಿವೆ. ಹೀಗಾಗಿ ಈಗ ಫೆಬ್ರವರಿ ಬಿಡಿ, ಜನವರಿಯಲ್ಲೇ ರಾಧಿಕಾಗೆ ಕಂಟಕ ವಕ್ಕರಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments