ಯುವರತ್ನ ಸಿನಿಮಾದ ಈ ಹಾಡು ನಿಮ್ಮ ಕಣ್ಣಲ್ಲಿ ನೀರು ತರಿಸುತ್ತಂತೆ! ವೈಟ್ ಆಂಡ್ ವಾಚ್!

Webdunia
ಬುಧವಾರ, 17 ಫೆಬ್ರವರಿ 2021 (08:58 IST)
ಬೆಂಗಳೂರು: ರಾಜಕುಮಾರ ಸಿನಿಮಾದಲ್ಲಿ ಬೊಂಬೆ ಹೇಳುತೈತೆ ಎಂಬ ಹಾಡು ಪುನೀತ್ ರಾಜಕುಮಾರ್ ಅವರ ಎವರ್ ಗ್ರೀನ್ ಹಾಡುಗಳಲ್ಲಿ ಮೊದಲನೇ ಸಾಲಿನಲ್ಲಿ ನಿಲ್ಲುತ್ತದೆ. ಅಂತಹದ್ದೇ ಒಂದು ಅದ್ಭುತ ಹಾಡು ಯುವರತ್ನ ಸಿನಿಮಾದಲ್ಲಿದೆಯಂತೆ.


ಆ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಈ ಹಾಡು ಕೇಳುತ್ತಿದ್ದರೆ ಕಣ್ಣಲ್ಲಿ ನೀರೇ ಬರುತ್ತದೆ. ಅಂತಹ ಅದ್ಭುತ ಹಾಡಿದು. ಈ ಹಾಡು ಸಾಧ‍್ಯವಾಗಿದ್ದು ಪುನೀತ್ ರಾಜಕುಮಾರ್, ಸಂತೋಷ್ ಆನಂದ್ ರಾಮ್ ಅವರಿಂದ. ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಸಂಗೀತ ನಿರ್ದೇಶಕ ತಮನ್ ಹೇಳಿಕೊಂಡಿದ್ದಾರೆ. ಇನ್ನು, ನಿರ್ಮಾಪಕ ಕಾರ್ತಿಕ್ ಗೌಡ ಕೂಡಾ ಇದು ಮತ್ತೊಂದು ರಾಜಕುಮಾರ ಹಾಡಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇಂತಹದ್ದೊಂದು ಅದ್ಭುತ ಹಾಡಿನ ಲಾಂಚ್ ಯಾವಾಗ ಎಂದು ಚಿತ್ರತಂಡ ಸದ್ಯದಲ್ಲೇ ಪ್ರಕಟಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments