Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಮನವಿಗೆ ಓಗೊಟ್ಟ ಸಿಎಂ ಯಡಿಯೂರಪ್ಪ: ‘ಯುವರತ್ನ’ಗೆ ವಿನಾಯ್ತಿ

Webdunia
ಭಾನುವಾರ, 4 ಏಪ್ರಿಲ್ 2021 (09:08 IST)
ಬೆಂಗಳೂರು: ಕೊರೋನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿತ್ರಮಂದಿರಗಳಲ್ಲಿ ಕೇವಲ 50 ಶೇಕಡಾ ಪ್ರೇಕ್ಷಕರಿಗೆ ಅವಕಾಶ ಕೊಟ್ಟಿದ್ದರಿಂದ ಯುವರತ್ನ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿತ್ತು.


ಬಿಡುಗಡೆಯಾದ ಎರಡೇ ದಿನಕ್ಕೆ ಚಿತ್ರಮಂದಿರಗಳಲ್ಲಿ ಅರ್ಧ ಹಾಜರಾತಿಗೆ ಅವಕಾಶ ಎಂದು ಸರ್ಕಾರ ಘೋಷಣೆ ಮಾಡಿದ್ದರಿಂದ ಚಿತ್ರದ ಗಳಿಕೆ ಮೇಲೆ ಭಾರೀ ಪೆಟ್ಟು ಬಿದ್ದಿತ್ತು. ಈ ಬಗ್ಗೆ ಸ್ವತಃ ನಾಯಕ ನಟ ಪುನೀತ್ ರಾಜಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ನಿರ್ಮಾಪಕ ವಿಜಯ್ ಕಿರಗಂದೂರ್ ಸಿಎಂ ಜೊತೆ ಸಭೆ ನಡೆಸಿ ಶೇ. 100 ಪ್ರೇಕ್ಷಕರಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.

ನಿನ್ನೆ ಸಂಜೆ ಸಿಎಂ ಜೊತೆ ಮಾತುಕತೆ ನಡೆಸಿದ ಯುವರತ್ನ ತಂಡ ರಾತ್ರಿ ವೇಳೆ ಖುಷಿಯಾಗುವ ಸುದ್ದಿಯೊಂದನ್ನು ನೀಡಿದೆ. ಇನ್ನು ಮೂರು ದಿನಗಳ ಕಾಲ ಅಂದರೆ ಏಪ್ರಿಲ್ 7 ರವರೆಗೆ ಶೇ.100 ಪ್ರೇಕ್ಷಕರಿಗೆ ಅನುಮತಿ ನೀಡಿ ಸಿಎಂ ಯಡಿಯೂರಪ್ಪ ಯುವರತ್ನ ತಂಡಕ್ಕೆ ಕಾಲಾವಕಾಶ ನೀಡಿದೆ. ಇದರಿಂದಾಗಿ ಇನ್ನು ಮೂರು ದಿನ ಥಿಯೇಟರ್ ಗಳಲ್ಲಿ ಫುಲ್ ಹಾಜರಾತಿ ಇರಬಹುದು. ಅದಾದ ಬಳಿಕ ಮತ್ತೆ ಶೇ. 50 ರ ನಿಯಮ ಪಾಲಿಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments