Webdunia - Bharat's app for daily news and videos

Install App

ಹೊಸ ನಿಯಮ ತಂದರೂ ಯುವರತ್ನ ಹೌಸ್ ಫುಲ್!

Webdunia
ಭಾನುವಾರ, 4 ಏಪ್ರಿಲ್ 2021 (09:58 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಹಿನ್ನಲೆಯಲ್ಲಿ ಸರ್ಕಾರ ಥಿಯೇಟರ್ ಗಳಲ್ಲಿ ಮತ್ತೆ ಶೇ. 50 ಹಾಜರಾತಿಗೆ ಅವಕಾಶ ನೀಡಿ ಚಿತ್ರರಂಗದ ಅಸಮಾಧಾನಕ್ಕೆ ಗುರಿಯಾಗಿತ್ತು. ಹಾಗಿದ್ದರೂ ಯುವರತ್ನ ಅಭಿಮಾನಿಗಳನ್ನು ತಡೆಯಲು ಸಾಧ‍್ಯವಾಗಿಲ್ಲ.


ಹೊಸ ನಿಯಮದ ಪ್ರಕಾರ ಥಿಯೇಟರ್ ಗಳಲ್ಲಿ ಶೇ. 50 ಪ್ರೇಕ್ಷಕರಿಗೆ ಮಾತ್ರ ಅವಕಾಶವಿತ್ತು. ಹಾಗಿದ್ದರೂ ಜನ ಹೊಸ ನಿಯಮಗಳನ್ನು ಪಾಲಿಸಿಕೊಂಡೇ ಸಿನಿಮಾ ನೋಡಲು ಉತ್ಸಾಹದಿಂದ ಬಂದಿದ್ದಾರೆ ಎಂದು ನಿರ್ಮಾಕ ಕಾರ್ತಿಕ್ ಗೌಡ ಖುಷಿ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಹೊಸ ನಿಯಮಗಳನ್ನು ಪಾಲಿಸಿಕೊಂಡು ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಂಡಿದ್ದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.. ಜನ ಉತ್ಸಾಹ ಕಳೆದುಕೊಳ್ಳದೇ ಸಿನಿಮಾ ವೀಕ್ಷಣೆ ಮಾಡುತ್ತಿರುವುದು ಖುಷಿಯ ಸಂಗತಿ ಎಂದು ಕಾರ್ತಿಕ್ ಗೌಡ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments