Webdunia - Bharat's app for daily news and videos

Install App

ಯುವರತ್ನ ಹಾಡಿನ ಚಿತ್ರೀಕರಣ ಮಾಡಲಾಗದೇ ಸಂಕಟದಲ್ಲಿ ಚಿತ್ರತಂಡ

Webdunia
ಬುಧವಾರ, 24 ಜೂನ್ 2020 (09:34 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾದಲ್ಲಿ ಹಾಡಿನ ಚಿತ್ರೀಕರಣವೊಂದು ಬಿಟ್ಟು ಉಳಿದೆಲ್ಲಾ ಕೆಲಸ ಪೂರ್ತಿಯಾಗಿದೆ. ಆದರೆ ಹಾಡಿನ ಚಿತ್ರೀಕರಣ ಮಾಡಲು ಅಡ್ಡಿ ಆತಂಕಗಳು ಮುಗಿಯುತ್ತಿಲ್ಲ.


ಲಾಕ್ ಡೌನ್ ಗೂ ಮೊದಲೇ ಯುವರತ್ನ ಹಾಡುಗಳ ಚಿತ್ರೀಕರಣವನ್ನು ವಿದೇಶದಲ್ಲಿ ನಡೆಸಲು ಚಿತ್ರತಂಡ ಸಿದ್ಧತೆ ನಡೆಸಿತ್ತು. ಆದರೆ ಕೊರೋನಾ ಹಾವಳಿಯಿಂದಾಗಿ ಸಾಧ‍್ಯವಾಗಲಿಲ್ಲ. ಹೀಗಾಗಿ ಲಾಕ್ ಡೌನ್ ಮುಗಿದ ಮೇಲೆ ನೆರೆ ರಾಜ್ಯಗಳಿಗೆ ಹೋಗಿ ಚಿತ್ರೀಕರಣ ಮಾಡಲು ತೀರ್ಮಾನಿಸಲಾಗಿತ್ತು.

ಆದರೆ ಕೊರೋನಾ ನಿಯಂತ್ರಣಕ್ಕೆ ಬಾರದ ಕಾರಣ ಚೆನ್ನೈ, ಹೈದರಾಬಾದ್ ಮತ್ತು ಮುಂಬೈನಲ್ಲಿ ಸಿನಿಮಾ ಕೆಲಸಗಳು ನಡೆಯುತ್ತಿಲ್ಲ. ಪರಿಸ್ಥಿತಿ ಹದವಾಗುವವರೆಗೂ ಯುವರತ್ನ ಹಾಡಿನ ಚಿತ್ರೀಕರಣ ಕಷ್ಟ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಂಕಟ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments