Webdunia - Bharat's app for daily news and videos

Install App

ಮೈಸೂರಿನಲ್ಲಿ ಪ್ರಿರಿಲೀಸ್ ಈವೆಂಟ್ ದಿಡೀರ್ ರದ್ದು ಮಾಡಿದ ಯುವರತ್ನ

Webdunia
ಮಂಗಳವಾರ, 16 ಮಾರ್ಚ್ 2021 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಮಾರ್ಚ್ 20 ರಂದು ಪ್ರಿರಿಲೀಸ್ ಈವೆಂಟ್ ಮಾಡಲು ಯೋಜನೆ ಹಾಕಿತ್ತು. ಆದರೆ ಅದೀಗ ದಿಡೀರ್ ರದ್ದಾಗಿದೆ.


ನಿನ್ನೆ ಫೇಸ್ ಬುಕ್ ಲೈವ್ ಬಂದಿರುವ ಪುನೀತ್ ರಾಜಕುಮಾರ್ ಈ ವಿಚಾರ ತಿಳಿಸಿದ್ದಾರೆ. ‘ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ವಿಚಾರ ತಿಳಿಸಿದಾಗ ಹಲವರ ನಮ್ಮ ಜಿಲ್ಲೆಗೆ ಏಕೆ ಬರುತ್ತಿಲ್ಲ ಎಂದು ಕೇಳಿದ್ದರು. ಹೀಗಾಗಿ ಕೇವಲ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಬದಲು ಮಾರ್ಚ್ 21 ರಿಂದ ನಾನು ಯುವರತ್ನ ತಂಡದ ಜೊತೆಗೆ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಯುವರತ್ನ ಬಗ್ಗೆ ಪ್ರಚಾರ ಮಾಡಲಿದ್ದೇವೆ’ ಎಂದು ಪುನೀತ್ ಹೇಳಿದ್ದಾರೆ.

ಇದಲ್ಲದೆ, ಕೊರೋನಾ ಕಾರಣದಿಂದ ಈ ಬಾರಿಯೂ ನಾನು ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬಸ್ಥರ ಜೊತೆ ದೇವಸ್ಥಾನಗಳಿಗೆ ಹೋಗುತ್ತಿದ್ದೇನೆ. ಹೀಗಾಗಿ ಮನೆ ಬಳಿ ಯಾರೂ ಬರಬೇಡಿ’ ಎಂದು ಪುನೀತ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ವಿಕ್ರಮ್ ಜತೆಗಿನ ಬ್ರೇಕಪ್ ವದಂತಿ ಬಗ್ಗೆ ಮೌನ ಮುರಿದ ನಟಿ ಅನುಪಮಾ ಪರಮೇಶ್ವರನ್

ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳಿಗೆ ಡಬಲ್‌ ಧಮಾಕಾ: ರಾಮಾಯಾಣ ಟ್ರೈಲರ್‌ ಆಯ್ತು, ಈಗ ಟಾಕ್ಸಿಕ್‌ ಸರದಿ

ಬಿಗ್​​ಬಾಸ್ ರಿಯಾಲಿಟಿ ಶೋ ಮೊದಲ ಪ್ರೋಮೊ ಬಿಡುಗಡೆ: ಅಭಿಮಾನಿಗಳಲ್ಲಿ ಕಿಚ್ಚು ಹಚ್ಚಿದ ಸುದೀಪ್‌

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments