ಮೈಸೂರಿನಲ್ಲಿ ಪ್ರಿರಿಲೀಸ್ ಈವೆಂಟ್ ದಿಡೀರ್ ರದ್ದು ಮಾಡಿದ ಯುವರತ್ನ

Webdunia
ಮಂಗಳವಾರ, 16 ಮಾರ್ಚ್ 2021 (09:17 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರತಂಡ ಮೈಸೂರಿನಲ್ಲಿ ಮಾರ್ಚ್ 20 ರಂದು ಪ್ರಿರಿಲೀಸ್ ಈವೆಂಟ್ ಮಾಡಲು ಯೋಜನೆ ಹಾಕಿತ್ತು. ಆದರೆ ಅದೀಗ ದಿಡೀರ್ ರದ್ದಾಗಿದೆ.


ನಿನ್ನೆ ಫೇಸ್ ಬುಕ್ ಲೈವ್ ಬಂದಿರುವ ಪುನೀತ್ ರಾಜಕುಮಾರ್ ಈ ವಿಚಾರ ತಿಳಿಸಿದ್ದಾರೆ. ‘ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ವಿಚಾರ ತಿಳಿಸಿದಾಗ ಹಲವರ ನಮ್ಮ ಜಿಲ್ಲೆಗೆ ಏಕೆ ಬರುತ್ತಿಲ್ಲ ಎಂದು ಕೇಳಿದ್ದರು. ಹೀಗಾಗಿ ಕೇವಲ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಬದಲು ಮಾರ್ಚ್ 21 ರಿಂದ ನಾನು ಯುವರತ್ನ ತಂಡದ ಜೊತೆಗೆ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಯುವರತ್ನ ಬಗ್ಗೆ ಪ್ರಚಾರ ಮಾಡಲಿದ್ದೇವೆ’ ಎಂದು ಪುನೀತ್ ಹೇಳಿದ್ದಾರೆ.

ಇದಲ್ಲದೆ, ಕೊರೋನಾ ಕಾರಣದಿಂದ ಈ ಬಾರಿಯೂ ನಾನು ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬಸ್ಥರ ಜೊತೆ ದೇವಸ್ಥಾನಗಳಿಗೆ ಹೋಗುತ್ತಿದ್ದೇನೆ. ಹೀಗಾಗಿ ಮನೆ ಬಳಿ ಯಾರೂ ಬರಬೇಡಿ’ ಎಂದು ಪುನೀತ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments