Webdunia - Bharat's app for daily news and videos

Install App

ಯುವರತ್ನ ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಹ್ವಾನವಿತ್ತ ಸಂತೋಷ್ ಆನಂದ್ ರಾಮ್

Webdunia
ಸೋಮವಾರ, 7 ಅಕ್ಟೋಬರ್ 2019 (08:42 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಟೀಸರ್ ಬಿಡುಗಡೆ ಇಂದು ನಡೆಯಲಿದ್ದು, ಚಿತ್ರತಂಡ ಅಭಿಮಾನಿಗಳ ಸಮ್ಮುಖದಲ್ಲೇ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದೆ.


ಇಂದು ಸಂಜೆ 5.30 ಕ್ಕೆ ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಪುನೀತ್ ತಮ್ಮ ಅಭಿಮಾನಿಗಳಿಗೆ ಆಹ್ವಾನವಿತ್ತಿದ್ದಾರೆ.

ಈಗ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಆಹ್ವಾನವಿತ್ತಿದ್ದು, ಪುನೀತ್ ಅಭಿಮಾನಿಗಳಿಗೆಲ್ಲಾ ಬಂದು ಹರಸಬೇಕು ಎಂದು ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments