ಯುವರತ್ನ ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಹ್ವಾನವಿತ್ತ ಸಂತೋಷ್ ಆನಂದ್ ರಾಮ್

Webdunia
ಸೋಮವಾರ, 7 ಅಕ್ಟೋಬರ್ 2019 (08:42 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಟೀಸರ್ ಬಿಡುಗಡೆ ಇಂದು ನಡೆಯಲಿದ್ದು, ಚಿತ್ರತಂಡ ಅಭಿಮಾನಿಗಳ ಸಮ್ಮುಖದಲ್ಲೇ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದೆ.


ಇಂದು ಸಂಜೆ 5.30 ಕ್ಕೆ ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಪುನೀತ್ ತಮ್ಮ ಅಭಿಮಾನಿಗಳಿಗೆ ಆಹ್ವಾನವಿತ್ತಿದ್ದಾರೆ.

ಈಗ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಆಹ್ವಾನವಿತ್ತಿದ್ದು, ಪುನೀತ್ ಅಭಿಮಾನಿಗಳಿಗೆಲ್ಲಾ ಬಂದು ಹರಸಬೇಕು ಎಂದು ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments