Webdunia - Bharat's app for daily news and videos

Install App

ಯುವರತ್ನ ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಹ್ವಾನವಿತ್ತ ಸಂತೋಷ್ ಆನಂದ್ ರಾಮ್

Webdunia
ಸೋಮವಾರ, 7 ಅಕ್ಟೋಬರ್ 2019 (08:42 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಸಿನಿಮಾ ಟೀಸರ್ ಬಿಡುಗಡೆ ಇಂದು ನಡೆಯಲಿದ್ದು, ಚಿತ್ರತಂಡ ಅಭಿಮಾನಿಗಳ ಸಮ್ಮುಖದಲ್ಲೇ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದೆ.


ಇಂದು ಸಂಜೆ 5.30 ಕ್ಕೆ ಸಂತೋಷ್ ಥಿಯೇಟರ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಲಾಂಚ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ಪುನೀತ್ ತಮ್ಮ ಅಭಿಮಾನಿಗಳಿಗೆ ಆಹ್ವಾನವಿತ್ತಿದ್ದಾರೆ.

ಈಗ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡಾ ಆಹ್ವಾನವಿತ್ತಿದ್ದು, ಪುನೀತ್ ಅಭಿಮಾನಿಗಳಿಗೆಲ್ಲಾ ಬಂದು ಹರಸಬೇಕು ಎಂದು ವಿಡಿಯೋ ಸಂದೇಶ ಮೂಲಕ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ

ಕಾಂತಾರ ಚಾಪ್ಟರ್ 1 ಹಾಡಿಗೆ ದಿಲ್ಜೀತ್ ಗಾಯನ: ರಿಷಬ್ ಶೆಟ್ಟಿ ಮೇಲೆ ಕನ್ನಡಿಗರು ಗರಂ

ರಾಮನ ಪಾತ್ರಕ್ಕೆ ಜೀವನಶೈಲಿಯನ್ನೇ ಬದಲಾಯಿಸಿಕೊಂಡ ರಣಬೀರ್ ಕಪೂರ್

ಅಪ್ಪು ಫೋಟೋ ಬರುತ್ತೆ ಗೋಳೋ ಅಂತ ಅಳ್ತಾರೆ: ಮದುವೆಯಾದ್ರೂ ಅನುಶ್ರೀಗೆ ತಪ್ಪಲಿಲ್ಲ ಟ್ರೋಲ್ ಕಾಟ

ಸೋತ ಘಾಟಿ, ಅಭಿಮಾನಿಗಳಿಗೆ ಸಂದೇಶ ಕಳುಹಿಸಿದ ಅನುಷ್ಕಾ ಶೆಟ್ಟಿ

ಮುಂದಿನ ಸುದ್ದಿ
Show comments