Webdunia - Bharat's app for daily news and videos

Install App

ಕೊನೆಗೂ ಯುವರತ್ನ ಮೂರನೇ ಹಾಡಿಗೆ ಮುಹೂರ್ತ ಕೂಡಿಬಂತು

Webdunia
ಬುಧವಾರ, 24 ಫೆಬ್ರವರಿ 2021 (09:25 IST)
ಬೆಂಗಳೂರು: ಯುವರತ್ನ ಸಿನಿಮಾದ ಮೂರನೇ ಹಾಡಿನ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಕಳೆದ ಭಾನುವಾರ ಬಿಡುಗಡೆಯಾಗಬೇಕಿದ್ದ ಈ ಹಾಡು ಕಾರಣಾಂತರಗಳಿಂದ ಮುಂದೂಡಿಕೆಯಾಗಿತ್ತು.


ಊರಿಗೊಬ್ಬ ರಾಜ ಎನ್ನುವ ಹಾಡನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹಾಡಿದ್ದಾರೆ. ಈ ಹಾಡು ಫೆಬ್ರವರಿ 25 ರಂದು ಅಂದರೆ ನಾಳೆ 3.33 ಕ್ಕೆ ಹೊಂಬಾಳೆ ಫಿಲಂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ತೆಲುಗಿನಲ್ಲೂ ಈ ಹಾಡು ಬಿಡುಗಡೆಯಾಗುತ್ತಿದೆ. ತಮನ್ ಸಂಗೀತ ಸಂಯೋಜಿಸಿರುವ ಈ ಹಾಡಿನ ಬಗ್ಗೆ ಭಾರೀ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೊಂಟದ ಪೆಟ್ಟಿನಿಂದಾಗಿ ಬೆಡ್‌ರೆಸ್ಟ್‌ನಲ್ಲಿರುವ ರಶ್ಮಿಕಾ ಆರೋಗ್ಯದಲ್ಲಿ ಬಗ್ಗೆ ಬಿಗ್ ಅಪ್ಡೇಟ್‌

ಕೇರಳದ ಖ್ಯಾತ ಅಖಿಲ್‌ ಎನ್‌ಆರ್‌ಡಿ ಬದುಕಲ್ಲಿ ಬಿರುಗಾಳಿ, ಲವರ್ ಜತೆ ರಾತೋರಾತ್ರಿ ಓಡಿ ಹೋದ ಪತ್ನಿ, Video

ಮತದಾರರ ಪಟ್ಟಿಯಿಂದ ಹೆಸರು ಹೊರಬೀಳುತ್ತಿದ್ದ ಹಾಗೇ ಹಾಸ್ಯ ಚೆನ್ನಾಗಿದೆ ಎಂದ ನಟ ಪ್ರಕಾಶ್ ರಾಜ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಊಹಿಸಲಾಗದ ಬೆಳವಣಿಗೆ

ಮಾಫಿ ಸಾಕ್ಷಿ ಅರ್ಜಿಯಲ್ಲಿ ರೇಣುಕಾಸ್ವಾಮಿ ಮರ್ಡರ್ ಕುರಿತು ಪ್ರದೋಷ್ ಹೇಳಿದ ಭಯಾನಕ ವಿಚಾರಗಳ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments