ಸ್ಯಾಂಡಲ್ ವುಡ್ ತಾರೆಯರ ಮನೆಗೆ ಶಾಸಕ ಜಮೀರ್ ಭೇಟಿ: ಕಾರಣವೇನು ಗೊತ್ತಾ?

Webdunia
ಶುಕ್ರವಾರ, 15 ಜನವರಿ 2021 (09:53 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಶಿವರಾಜಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ನ ಪ್ರಮುಖ ತಾರೆಯರ ಮನೆಗೆ ಶಾಸಕ ಜಮೀರ್ ಅಹಮ್ಮದ್ ಭೇಟಿ ನೀಡಿದ್ದಾರೆ.


ಅವರ ಈ ಭೇಟಿಯ ಫೋಟೋ ನೋಡಿ ಕೆಲವರು ಇದೇನು ರಾಜಕೀಯ ಭೇಟಿಯಾ ಎಂದು ಹುಬ್ಬೇರಿಸಿದ್ದಾರೆ. ಆದರೆ ಜಮೀರ್ ಭೇಟಿ ನೀಡಿರುವುದು ತಮ್ಮ ಮಗಳ ಮದುವೆಗೆ ಆಹ್ವಾನ ಪತ್ರಿಕೆ ನೀಡಲು. ರಾಕಿಂಗ್ ಸ್ಟಾರ್ ಯಶ್, ಕಿಚ್ಚ ಸುದೀಪ್ ಮನೆಗೂ ಜಮೀರ್ ಭೇಟಿ ನೀಡಿ ಮಗಳ ಮದುವೆಗೆ ಆತ್ಮೀಯ ಆಮಂತ್ರಣ ನೀಡಿದ್ದಾರೆ. ಜನವರಿ 21 ರಂದು ಜಮೀರ್ ಪುತ್ರಿಯ ವಿವಾಹ ಅರಮನೆ ಮೈದಾನದಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments