ಪವನ್ ಕಲ್ಯಾಣ್ ಗಾಗಿ ಮತ್ತೊಂದು ಕಥೆ ಸಿದ್ದಪಡಿಸುತ್ತಿರುವ ವೇಣುಶ್ರೀರಾಮ್

Webdunia
ಬುಧವಾರ, 28 ಏಪ್ರಿಲ್ 2021 (12:39 IST)
ಹೈದರಾಬಾದ್ : ಇತ್ತೀಚೆಗೆ ನಿರ್ದೇಶಕ ವೇಣು ಶ್ರೀರಾಮ್ ಅವರು ‘ವಕೀಲ್ ಸಾಬ್’ ಚಿತ್ರದ ಮೂಲಕ ಮೊದಲ ಬಾರಿಗೆ  ಯಶಸ್ಸನ್ನು ಗಳಿಸಿದ್ದಾರೆ. ಅದೇ ಸಂತೋಷದಲ್ಲಿ ವೇಣು ಅವರಿಗೆ ಇದೀಗ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆ.

ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮೂರು ವರ್ಷಗಳ ಬಳಿಕ ಚಿತ್ರರಂಗಕ್ಕೆ ಮರುಪ್ರವೆಶ ಮಾಡಿದ್ದಾರೆ.  ಈ ಚಿತ್ರದಿಂದ ನಿರ್ಮಾಪಕ ದಿಲ್ ರಾಜು ಅವರು ಕೂಡ ಭಾರೀ ಲಾಭವನ್ನು ಗಳಿಸಿದ್ದಾರೆ. ಇದೀಗ ದಿಲ್ ರಾಜು-ಪವನ್ ಕಲ್ಯಾಣ್-ವೇಣು ಶ್ರೀರಾಮ್ ಸಂಯೋಜನೆಯಲ್ಲಿ ಮತ್ತೊಂದು ಚಿತ್ರ ಮೂಡಬರಲಿದೆ ಎನ್ನಲಾಗಿದೆ.

ಮಾಹಿತಿ ಪ್ರಕಾರ ದಿಲ್ ರಾಜು ಅವರು ನಿರ್ದೇಶಕ ವೇಣು ಶ್ರೀರಾಮ್ ಅವರಿಗೆ ಪವನ್ ಕಲ್ಯಾಣ್ ಅವರಿಗಾಗಿ ಕಥೆಯನ್ನು ಸಿದ್ಧಪಡಿಸುವಂತೆ ಕೇಳಿಕೊಂಡಿದ್ದಾರೆ. ಅದಕ್ಕಾಗಿ ವೇಣು ಅವರು ಚಿತ್ರವನ್ನು ಸಿದ್ಧಪಡಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments