Select Your Language

Notifications

webdunia
webdunia
webdunia
webdunia

ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ನಟ ದರ್ಶನ್ ಪ್ರಚಾರ

ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ  ನಟ ದರ್ಶನ್ ಪ್ರಚಾರ
bangalore , ಶನಿವಾರ, 29 ಏಪ್ರಿಲ್ 2023 (18:00 IST)
ಬೊಮ್ಮನಹಳ್ಳಿ ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ  ನಟ ದರ್ಶನ್ ಪ್ರಚಾರಕ್ಕೆ ಆಗಮಿಸಿದ್ದು,ಇಂದು ಗಾರ್ಮೇಂಟ್ಸ್ನ ಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದಾರೆ.ಅರಕರೆ ,ಬಿಳೆಕಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಮತಯಾಚನೆ ಮಾಡಿದ್ದು,ಬೈಕ್ ಗಳ ಮೂಲಕ ರ್ಯಾಲಿ ಯಲ್ಲಿ ನಟ ದರ್ಶನ್ ಭಾಗವಹಿಸಿದರು.ಸಂಜೆ ಪುಟ್ಟೆನಹಳ್ಳಿ ಶಕ್ತಿ ಗಣಪತಿ ದೇವಸ್ಥಾನ ದಲ್ಲಿ ಪೂಜೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ರುವ ಸರ್ಜಾ ಕೆಡಿ ಸಿನಿಮಾ ಹೀರೋಯಿನ್ ಇವರೇ