Webdunia - Bharat's app for daily news and videos

Install App

ಮಾಸ್ತಿಗುಡಿ ಚಿತ್ರ ಬಿಡುಗಡೆಗೆ ಒಂದು ದಿನ ಮುನ್ನವೇ ಉದಯ್,, ಅನಿಲ್ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ವಿತರಣೆ

Webdunia
ಗುರುವಾರ, 11 ಮೇ 2017 (21:04 IST)
ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಸಾಹಸ ಚಿತ್ರ ಚಿತ್ರೀಕರಣದ ವೇಳೆ ಮೃತಪಟ್ಟ ಸಾಹಸ ಕಲಾವಿದರಾದ ಉದಯ್ ಮತ್ತು ಅನಿಲ್ ಅವರಿಗೆ ಚಿತ್ರತಂಡ 20 ಲಕ್ಷ ರೂ. ಬಾಂಡ್ ನೀಡಿದೆ.

ಫಿಲ್ಮ್ ಚೇಂಬರ್`ನಲ್ಲಿ ಉದಯ್ ತಂದೆ ವೆಂಕಟೇಶ್ ಅವರಿಗೆ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಾಂಡ್ ವಿತರಿಸಿದರು. ನಾಳೆ ಚಿತ್ರ ಬಿಡುಗಡೆಯಾಗುತ್ತಿದ್ದು, ಇಂದೇ ಪರಿಹಾರದ ಬಾಂಡ್ ವಿತರಿಸಲಾಗಿದೆ. ಈ ಸಂದರ್ಭ ನಟ ದುನಿಯಾ ವಿಜಯ್, ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಹಾಜರಿದ್ದರು.

ಯಾವುದೇ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯತೆ ದೃಷ್ಟಿಯಿಂದ 25 ಲಕ್ಷ ಪರಿಹಾರ ನೀಡಲು ಸೂಚಿಸಿದ್ದೆವು. ಚಿತ್ರತಂಡ ತಲಾ 20 ಲಕ್ಷ ರೂಪಾಯಿ ಬಾಂಡ್ ನೀಡಲು ಒಪ್ಪಿಗೆ ಸೂಚಿಸಿದೆ.  ಸರ್ಕಾರ ತಲಾ 5 ಲಕ್ಷ ರೂ. ಮತ್ತು ಸಾಹಸ ನಿರ್ದೇಶಕ ರವಿವರ್ಮಾ 5 ಲಕ್ಷ ರೂ ಪರಿಹಾರ ನೀಡಿದ್ದಾರೆ. 20 ಲಕ್ಷ ರೂ. ಬಾಂಡ್`ನಿಂದ ತಿಂಗಳಿಗೆ 20 ಸಾವಿರ ಬಡ್ಡಿ ಬರಲಿದೆ ಎಂದು ತಿಳಿಸಿದರು.

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ತೋಟದ ಮನೆಯಲ್ಲಿ ಎತ್ತಿನ ಗಾಡಿ ಮೇಲೆ ನಟ ದರ್ಶನ್ ಫುಲ್ ಮಜಾ Video

Vijay Prakash: ಗಾಯಕ ವಿಜಯ್ ಪ್ರಕಾಶ್ ಲವ್ ಮ್ಯಾರೇಜ್ ಪ್ರತಿಯೊಬ್ಬರಿಗೂ ಮಾದರಿ

ಟೈಗರ್‌ ಶ್ರಾಫ್‌ ಹತ್ಯೆಗೆ ಸುಫಾರಿ ಕೊಡಲಾಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ್ದ ವ್ಯಕ್ತಿ ಅಂದರ್‌

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

ಮುಂದಿನ ಸುದ್ದಿ
Show comments