Webdunia - Bharat's app for daily news and videos

Install App

ಮಾಸ್ತಿಗುಡಿ ಚಿತ್ರ ಬಿಡುಗಡೆಗೆ ಒಂದು ದಿನ ಮುನ್ನವೇ ಉದಯ್,, ಅನಿಲ್ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ವಿತರಣೆ

Webdunia
ಗುರುವಾರ, 11 ಮೇ 2017 (21:04 IST)
ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಸಾಹಸ ಚಿತ್ರ ಚಿತ್ರೀಕರಣದ ವೇಳೆ ಮೃತಪಟ್ಟ ಸಾಹಸ ಕಲಾವಿದರಾದ ಉದಯ್ ಮತ್ತು ಅನಿಲ್ ಅವರಿಗೆ ಚಿತ್ರತಂಡ 20 ಲಕ್ಷ ರೂ. ಬಾಂಡ್ ನೀಡಿದೆ.

ಫಿಲ್ಮ್ ಚೇಂಬರ್`ನಲ್ಲಿ ಉದಯ್ ತಂದೆ ವೆಂಕಟೇಶ್ ಅವರಿಗೆ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಬಾಂಡ್ ವಿತರಿಸಿದರು. ನಾಳೆ ಚಿತ್ರ ಬಿಡುಗಡೆಯಾಗುತ್ತಿದ್ದು, ಇಂದೇ ಪರಿಹಾರದ ಬಾಂಡ್ ವಿತರಿಸಲಾಗಿದೆ. ಈ ಸಂದರ್ಭ ನಟ ದುನಿಯಾ ವಿಜಯ್, ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಹಾಜರಿದ್ದರು.

ಯಾವುದೇ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯತೆ ದೃಷ್ಟಿಯಿಂದ 25 ಲಕ್ಷ ಪರಿಹಾರ ನೀಡಲು ಸೂಚಿಸಿದ್ದೆವು. ಚಿತ್ರತಂಡ ತಲಾ 20 ಲಕ್ಷ ರೂಪಾಯಿ ಬಾಂಡ್ ನೀಡಲು ಒಪ್ಪಿಗೆ ಸೂಚಿಸಿದೆ.  ಸರ್ಕಾರ ತಲಾ 5 ಲಕ್ಷ ರೂ. ಮತ್ತು ಸಾಹಸ ನಿರ್ದೇಶಕ ರವಿವರ್ಮಾ 5 ಲಕ್ಷ ರೂ ಪರಿಹಾರ ನೀಡಿದ್ದಾರೆ. 20 ಲಕ್ಷ ರೂ. ಬಾಂಡ್`ನಿಂದ ತಿಂಗಳಿಗೆ 20 ಸಾವಿರ ಬಡ್ಡಿ ಬರಲಿದೆ ಎಂದು ತಿಳಿಸಿದರು.

 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments