Select Your Language

Notifications

webdunia
webdunia
webdunia
webdunia

ನಾಯಿ ಕಚ್ಚಿದ ಪ್ರಕರಣ; ದರ್ಶನ್​ಗೆ ರಿಲೀಫ್​

ನಾಯಿ
ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣದಲ್ಲಿ, ನಟ ದರ್ಶನ್​ ಗೆ ಕ್ಲಿನ್ ಚಿಟ್ ಕೊಡಲು ಪೊಲೀಸರು ಉದ್ದೇಶಿಸಿದ್ದಾರೆ. ದೂರು ದಾಖಲಿಸಿಕೊಂಡಿದ್ದ ಆರ್. ಆರ್.ನಗರ ಪೊಲೀಸರು ದರ್ಶನ್​ ರನ್ನು ವಿಚಾರಣೆ ಮಾಡಿದ್ದರು.

ಈ ಪ್ರಕರಣದಲ್ಲಿ ದರ್ಶನ್ ಪಾತ್ರ ಇಲ್ಲ ಎಂಬುದು ಪೊಲೀಸರಿಗೆ ಸ್ಪಷ್ಟವಾಗಿದೆ.ಘಟನೆ ನಡೆದಾಗ ನಟ ದರ್ಶನ್ ಸ್ಥಳದಲ್ಲೇ ಇರಲಿಲ್ಲ. ದರ್ಶನ್​ಗೆ ಘಟನೆಯ ಬಗ್ಗೆ ಮಾಹಿತಿಯೇ ಇರಲಿಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ಎಫ್ ಐಆರ್ ನಿಂದ ದರ್ಶನ್ ತೂಗುದೀಪ ಹೆಸರನ್ನು ಕೈ ಬಿಡಲು ಪೊಲೀಸರು ಉದ್ದೇಶಿಸಿದ್ದಾರೆ. ಉದ್ದೇಶ ಪೂರ್ವಕವಾಗಿ ತಮ್ಮ ಮೇಲೆ ನಾಯಿಯನ್ನು ಛೂ ಬಿಡಲಾಗಿತ್ತು ಎಂದು ಅಮಿತಾ ಜಿಂದಾಲ್ ಎಂದು ಆರೋಪಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಲಾರ್ ಸೋಲಿಸಿ ಡುಂಕಿ ಗೆಲ್ಲಿಸಲು ಶಾರುಖ್ ಫ್ಯಾನ್ಸ್ ಜೊತೆಗೂಡಿದ ದಳಪತಿ ವಿಜಯ್ ಫ್ಯಾನ್ಸ್