ಆಂಕರ್ ಅನುಶ್ರೀ ಕನಸು ನನಸಾಗುತ್ತಿದೆ! ಗುಡ್ ನ್ಯೂಸ್ ಕೊಟ್ಟ ಮಾತಿನ ಮಲ್ಲಿ

Webdunia
ಶುಕ್ರವಾರ, 24 ಜೂನ್ 2022 (09:40 IST)
ಬೆಂಗಳೂರು: ಆಂಕರ್ ಅನುಶ್ರೀ ಸ್ವಂತ ಪರಿಶ್ರಮದಿಂದ ಮೇಲೆ ಬಂದು ಇಂದು ಕನ್ನಡದ ನಂ.1 ಆಂಕರ್ ಆಗಿ ಬೆಳೆದಿದ್ದಾರೆ. ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿ ಬಹುದಿನಗಳ ಕನಸು ನನಸು ಮಾಡಿಕೊಳ್ಳಲು ಹೊರಟಿದ್ದಾರೆ.

ಬೆಂಗಳೂರಿನಲ್ಲಿ ಸ್ವಂತ ಮನೆ ಕಟ್ಟುವ ಅನುಶ್ರೀ ಕನಸು ನನಸಾಗುತ್ತಿದೆ. ಜಯನಗರದಲ್ಲಿ ಸೈಟ್ ಒಂದನ್ನು ಖರೀದಿಸಿದ್ದ ಅನುಶ್ರೀ ಈಗ ಅಲ್ಲಿ ಮನೆ ಕಟ್ಟಲು ಭೂಮಿ ಪೂಜೆ ನೆರವೇರಿಸಿದ್ದಾರೆ.

ಸ್ವಂತ ದುಡಿಮೆಯಲ್ಲಿ ತನ್ನ ಸಹೋದರ, ತಾಯಿಯನ್ನು ನೋಡಿಕೊಳ್ಳುತ್ತಿರುವ ಅನುಶ್ರೀ ಇತ್ತೀಚೆಗೆ ತಂದೆಯ ವಿಚಾರಕ್ಕಾಗಿ ಸುದ್ದಿಯಲ್ಲಿದ್ದರು. ಆದರೆ ಈಗ ವೈಯಕ್ತಿಕ ಜೀವನದಲ್ಲಿ ಖುಷಿಪಡುವ ಸುದ್ದಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments