Webdunia - Bharat's app for daily news and videos

Install App

ಗಂಧದಗುಡಿ ಕುರಿತು ಅಶ್ವಿನಿ ಮನದಾಳ

Webdunia
ಗುರುವಾರ, 27 ಅಕ್ಟೋಬರ್ 2022 (17:04 IST)
ಸಂದರ್ಶನವೊಂದದಲ್ಲಿ ನಟ ಪುನೀತ್​​​ ರಾಜ್​​ಕುಮಾರ್​ ಅವರ ಪತ್ನಿ ಅಶ್ವಿನಿ ಪುನೀತ್​​​ ರಾಜ್​​​ಕುಮಾರ್​​​​ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌ ಜೊತೆ ಗಂಧದಗುಡಿ ಚಿತ್ರೀಕರಣದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ‘ಗಂಧದಗುಡಿ’ ‘ಪುನೀತ ಪರ್ವ’ದ ಬಗ್ಗೆ ಮಾತನಾಡಿದ ಅವರು ಥಿಯೇಟರ್​ಗೆ ಬಂದು ಚಿತ್ರ ನೋಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಅಪ್ಪು ಪತ್ನಿ ಅಶ್ವಿನಿ ಗಂಧದಗುಡಿ ಬಗ್ಗೆ ತಮ್ಮ ಮನದಾಳದ ಮಾತನ್ನ ಹಂಚಿಕೊಂಡಿದ್ದಾರೆ, ‘ಪುನೀತ ಪರ್ವ’ ಮಾಡಿದ್ದೇ ಅಭಿಮಾನಿಗಳಿಗಾಗಿ.. ‘ಪುನೀತ ಪರ್ವ’ ಸಂತೋಷ ಮತ್ತು ತೃಪ್ತಿ ನೀಡಿದೆ. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಗಿದೆ. ಈ ಗಂಧದಗುಡಿಯಲ್ಲಿ ಜರ್ನಿನೆ ಸಿನಿಮಾವಾಗಿ ಮೂಡಿಬಂದಿದೆ. ನಾನು ಅಪ್ಪು ಟೀಂ ಜೊತೆ ಟ್ರಕ್ಕಿಂಗ್​ ಮಾಡಿದ್ದೆ. ಗಂಧದ ಗುಡಿ ನನಗೆ ಹೆಮ್ಮೆ ಕೊಡುವ ಪ್ರಾಜೆಕ್ಟ್ ಆಗಿತ್ತು.​ ಎಲ್ಲರೂ ಗಂಧದಗುಡಿ ನೋಡಿ, ಆಶೀರ್ವದಿಸಿ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಮನವಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments