Webdunia - Bharat's app for daily news and videos

Install App

ಗಂಧದಗುಡಿ ಕುರಿತು ಅಶ್ವಿನಿ ಮನದಾಳ

Webdunia
ಗುರುವಾರ, 27 ಅಕ್ಟೋಬರ್ 2022 (17:04 IST)
ಸಂದರ್ಶನವೊಂದದಲ್ಲಿ ನಟ ಪುನೀತ್​​​ ರಾಜ್​​ಕುಮಾರ್​ ಅವರ ಪತ್ನಿ ಅಶ್ವಿನಿ ಪುನೀತ್​​​ ರಾಜ್​​​ಕುಮಾರ್​​​​ ನಿರ್ದೇಶಕ ಸಂತೋಷ್‌ ಆನಂದ್‌ ರಾಮ್‌ ಜೊತೆ ಗಂಧದಗುಡಿ ಚಿತ್ರೀಕರಣದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ. ‘ಗಂಧದಗುಡಿ’ ‘ಪುನೀತ ಪರ್ವ’ದ ಬಗ್ಗೆ ಮಾತನಾಡಿದ ಅವರು ಥಿಯೇಟರ್​ಗೆ ಬಂದು ಚಿತ್ರ ನೋಡಿ ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಅಪ್ಪು ಪತ್ನಿ ಅಶ್ವಿನಿ ಗಂಧದಗುಡಿ ಬಗ್ಗೆ ತಮ್ಮ ಮನದಾಳದ ಮಾತನ್ನ ಹಂಚಿಕೊಂಡಿದ್ದಾರೆ, ‘ಪುನೀತ ಪರ್ವ’ ಮಾಡಿದ್ದೇ ಅಭಿಮಾನಿಗಳಿಗಾಗಿ.. ‘ಪುನೀತ ಪರ್ವ’ ಸಂತೋಷ ಮತ್ತು ತೃಪ್ತಿ ನೀಡಿದೆ. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಗಿದೆ. ಈ ಗಂಧದಗುಡಿಯಲ್ಲಿ ಜರ್ನಿನೆ ಸಿನಿಮಾವಾಗಿ ಮೂಡಿಬಂದಿದೆ. ನಾನು ಅಪ್ಪು ಟೀಂ ಜೊತೆ ಟ್ರಕ್ಕಿಂಗ್​ ಮಾಡಿದ್ದೆ. ಗಂಧದ ಗುಡಿ ನನಗೆ ಹೆಮ್ಮೆ ಕೊಡುವ ಪ್ರಾಜೆಕ್ಟ್ ಆಗಿತ್ತು.​ ಎಲ್ಲರೂ ಗಂಧದಗುಡಿ ನೋಡಿ, ಆಶೀರ್ವದಿಸಿ ಎಂದು ಅಶ್ವಿನಿ ಪುನೀತ್ ರಾಜ್​ಕುಮಾರ್ ಮನವಿ ಮಾಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

Darshan Pavithra Gowda: ದರ್ಶನ್ ಜೊತೆ ಮತ್ತೆ ಪವಿತ್ರಾ ಗೌಡ: ನಾ ನಿನ್ನ ಬಿಡಲಾರೆ ಪಾರ್ಟ್ 2 ನಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments