Webdunia - Bharat's app for daily news and videos

Install App

ನಾಳೆ ಸ್ಯಾಂಡಲ್ ವುಡ್ ನಲ್ಲಿ ಬದ್ಮಾಶ್ ಚಿತ್ರ ಬಿಡುಗಡೆ

Webdunia
ಗುರುವಾರ, 17 ನವೆಂಬರ್ 2016 (14:03 IST)
ಬೆಂಗಳೂರು: ಇಂದು ಮತ್ತು ನಾಳೆ ಕನ್ನಡ ಚಿತ್ರರಸಿಕರಿಗೆ ಹಬ್ಬ. ಶರಣ್ ಅಭಿನಯದ ನಟರಾಜ ಸರ್ವಿಸ್ ಇಂದು ಬಿಡುಗಡೆಯಾದರೆ, ನಾಳೆ ಧನಂಜಯ್ ಅಭಿನಯದ ಬದ್ಮಾಶ್ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಆಕಾಶ್ ಶ್ರೀವತ್ಸ ಚಿತ್ರದ ನಿರ್ದೇಶಕರು. ರವಿ ಕಶ್ಯಪ್  ನಿರ್ಮಾಪಕರು. ಹೆಸರೇ ಹೇಳುವಂತೆ ಇದೊಂದು ಸಾಹಸಮಯ ಸಿನಿಮಾ. ರಾಟೆ ಚಿತ್ರದ ಖ್ಯಾತಿಯ ಧನಂಜಯ್ ಹೀರೋ.  ಹೊಸಬರ ಚಿತ್ರ ಎನ್ನುವುದು ಇನ್ನೊಂದು ವಿಶೇಷ.

ಈಗಾಗಲೇ ಇದರ ಹಾಡುಗಳು ಜನರಿಗೆ ಇಷ್ಟವಾಗಿದೆ. ಧನಂಜಯ್ ಅವರ ಡೈಲಾಗ್ ಒಂದು ಜನಪ್ರಿಯವಾಗಿದೆ. ಚಿತ್ರಕ್ಕೆ ಸಾಕಷ್ಟು ಪ್ರಚಾರವೂ ಸಿಕ್ಕಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ನೋಟು ಬದಲಾವಣೆ ವಿಚಾರ ಹಾಗೂ ಇಂದು ಬಿಡುಗಡೆಯಾದ ಶರಣ್ ನಟರಾಜ ಸರ್ವಿಸ್ ನ ನಡುವೆ ಬದ್ಮಾಶ್ ಎಷ್ಟು ಸದ್ದು ಮಾಡುತ್ತಾನೆಂದು ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments