Webdunia - Bharat's app for daily news and videos

Install App

ವಿಚ್ಛೇದನ ನಿರ್ಧಾರದ ಬಳಿಕ ಮತ್ತೆ ಒಂದಾಗಿ ಕಾಣಿಸಿಕೊಂಡ ಧನುಷ್-ಐಶ್ವರ್ಯಾ ಜೋಡಿ

Webdunia
ಮಂಗಳವಾರ, 23 ಆಗಸ್ಟ್ 2022 (09:20 IST)
ಚೆನ್ನೈ: ವಿಚ್ಛೇದನಗೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ ಬಳಿಕ ಟಾಲಿವುಡ್ ನಟ ಧನುಷ್ ಮತ್ತು ಐಶ್ವರ್ಯಾ ರಜನೀಕಾಂತ್ ಮತ್ತೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.

ಆದರೆ ಇದೆಲ್ಲಾ ತಮ್ಮ ಮಗ ಯಾತ್ರಾನಿಗಾಗಿ. ಯಾತ್ರಾ ಶಾಲಾ ಕಾರ್ಯಕ್ರಮವೊಂದಕ್ಕಾಗಿ ಈ ಮಾಜಿ ಜೋಡಿ ಜೊತೆಯಾಗಿ ಆಗಮಿಸಿ, ಫೋಟೋಗೆ ಪೋಸ್ ನೀಡಿದೆ.

ಯಾತ್ರಾ ಶಾಲೆಯ ಕ್ಯಾಪ್ಟನ್ ಆಗಿ ಆಯ್ಕೆಯಾದ ಬಳಿಕ ಪ್ರಮಾಣ ಸ್ವೀಕರಿಸುವ ಕಾರ್ಯಕ್ರಮಕ್ಕೆ ಧನುಷ್, ಐಶ್ವರ್ಯಾ ಬಂದಿದ್ದರು. ಇದೇ ಶಾಲೆಯಲ್ಲಿ ಗಾಯಕ ವಿಜಯ್ ಯೇಸುದಾಸ್ ಮಕ್ಕಳೂ ಓದುತ್ತಿದ್ದು, ವಿಜಯ್ ದಂಪತಿಯೂ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments