ನನ್ನ-ಸುದೀಪ್ ಸಂಬಂಧಕ್ಕೆ ಹುಳಿ ಹಿಂಡಿದ್ದಾರೆ

Webdunia
ಸೋಮವಾರ, 24 ಜುಲೈ 2023 (20:01 IST)
ಸುದೀಪ್ ಹೆಸರಿನ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್ ಕುಮಾರ್ ಅವರು ಸುದೀಪ್ ಅವರಿಂದ ಮೋಸ ಆಗಿದೆ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಸಂಧಾನ ಸಭೆ ಕೂಡ ನಡೆದಿದೆ. ಈ ಮಧ್ಯೆ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ವಿರುದ್ಧ ಕಿಡಿಕಾರಿದ್ದರು. ಇವರ ಹಿಂದಿರುವ ಮಾಸ್ಟರ್​ ಮೈಂಡ್ ನಿರ್ಮಾಪಕ ಸೂರಪ್ಪ ಬಾಬು ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸೂರಪ್ಪ ಬಾಬು ಅವರು ಪತ್ರಿಕಾ ಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಸುದೀಪ್ ಮಧ್ಯೆ ಇರುವ ಸಂಬಂಧಕ್ಕೆ ಹುಳಿ ಹಿಂಡುವ ಕೆಲಸ ಆಗಿದೆ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ. ಸುದೀಪ್ ಅವರ ಬಾಯಲ್ಲಿ ನನ್ನ ಹೆಸರು ಬಂದಿಲ್ಲ. ನಾನು ಅವರು ಸಿನಿಮಾ ಮಾಡಬಹುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್‌ ತಾರೆ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪತ್ನಿ ಹೇಮಾಮಾಲಿನಿ ಪ್ರತಿಕ್ರಿಯೆ ಹೀಗಿತ್ತು

ಮಾನೆ ವಿರುದ್ಧ ಸಿಡಿದೆದ್ದ ಪಲಾಶ್ ಮುಚ್ಛಲ್: ಸ್ಮೃತಿ ಮಂದಾನ ಮಾಜಿ ಪ್ರಿಯಕರ ಮಾಡಿದ್ದೇನು ಗೊತ್ತಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments