Webdunia - Bharat's app for daily news and videos

Install App

ನನ್ನ-ಸುದೀಪ್ ಸಂಬಂಧಕ್ಕೆ ಹುಳಿ ಹಿಂಡಿದ್ದಾರೆ

Webdunia
ಸೋಮವಾರ, 24 ಜುಲೈ 2023 (20:01 IST)
ಸುದೀಪ್ ಹೆಸರಿನ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್ ಕುಮಾರ್ ಅವರು ಸುದೀಪ್ ಅವರಿಂದ ಮೋಸ ಆಗಿದೆ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಸಂಧಾನ ಸಭೆ ಕೂಡ ನಡೆದಿದೆ. ಈ ಮಧ್ಯೆ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ವಿರುದ್ಧ ಕಿಡಿಕಾರಿದ್ದರು. ಇವರ ಹಿಂದಿರುವ ಮಾಸ್ಟರ್​ ಮೈಂಡ್ ನಿರ್ಮಾಪಕ ಸೂರಪ್ಪ ಬಾಬು ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸೂರಪ್ಪ ಬಾಬು ಅವರು ಪತ್ರಿಕಾ ಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಸುದೀಪ್ ಮಧ್ಯೆ ಇರುವ ಸಂಬಂಧಕ್ಕೆ ಹುಳಿ ಹಿಂಡುವ ಕೆಲಸ ಆಗಿದೆ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ. ಸುದೀಪ್ ಅವರ ಬಾಯಲ್ಲಿ ನನ್ನ ಹೆಸರು ಬಂದಿಲ್ಲ. ನಾನು ಅವರು ಸಿನಿಮಾ ಮಾಡಬಹುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments