ನನ್ನ-ಸುದೀಪ್ ಸಂಬಂಧಕ್ಕೆ ಹುಳಿ ಹಿಂಡಿದ್ದಾರೆ

Webdunia
ಸೋಮವಾರ, 24 ಜುಲೈ 2023 (20:01 IST)
ಸುದೀಪ್ ಹೆಸರಿನ ಸುತ್ತ ವಿವಾದ ಹುಟ್ಟಿಕೊಂಡಿದೆ. ನಿರ್ಮಾಪಕ ಎಂಎನ್ ಕುಮಾರ್ ಅವರು ಸುದೀಪ್ ಅವರಿಂದ ಮೋಸ ಆಗಿದೆ ಎನ್ನುವ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಸಂಧಾನ ಸಭೆ ಕೂಡ ನಡೆದಿದೆ. ಈ ಮಧ್ಯೆ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ವಿರುದ್ಧ ಕಿಡಿಕಾರಿದ್ದರು. ಇವರ ಹಿಂದಿರುವ ಮಾಸ್ಟರ್​ ಮೈಂಡ್ ನಿರ್ಮಾಪಕ ಸೂರಪ್ಪ ಬಾಬು ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕೆ ಸೂರಪ್ಪ ಬಾಬು ಅವರು ಪತ್ರಿಕಾ ಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಹಾಗೂ ಸುದೀಪ್ ಮಧ್ಯೆ ಇರುವ ಸಂಬಂಧಕ್ಕೆ ಹುಳಿ ಹಿಂಡುವ ಕೆಲಸ ಆಗಿದೆ. ಆದ್ರೆ ಒಳ್ಳೆ ಕೆಲಸ ಮಾಡಿ ಇಲ್ಲಾಂದ್ರೆ ಬಿಡಿ. ಸುದೀಪ್ ಅವರ ಬಾಯಲ್ಲಿ ನನ್ನ ಹೆಸರು ಬಂದಿಲ್ಲ. ನಾನು ಅವರು ಸಿನಿಮಾ ಮಾಡಬಹುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments