‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದ ರಮ್ಯ

Webdunia
ಬುಧವಾರ, 5 ಅಕ್ಟೋಬರ್ 2022 (20:53 IST)
ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್​ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ರಾಜ್​ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments