ಸಿಎಂ ಅಪಾಯಿಂಟ್ ಮೆಂಟ್ ತೆಗೆದುಕೊಂಡ ಬೆನ್ನಲ್ಲೇ ಚಿತ್ರರಂಗದ ಮಂದಿಗೆ ಹೀಗಾಗಬೇಕೇ?!

Webdunia
ಮಂಗಳವಾರ, 4 ಆಗಸ್ಟ್ 2020 (11:15 IST)
ಬೆಂಗಳೂರು: ಚಿತ್ರರಂಗದ ಸಮಸ್ಯೆಗಳನ್ನು ಹೇಳಿಕೊಳ್ಳಲು ಮತ್ತು ಪರಿಹಾರ ಪ್ಯಾಕೇಜ್ ಗೆ ಮನವಿ ಮಾಡಲು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಬೇಕು ಎಂದು ಶಿವರಾಜ್ ಕುಮಾರ್ ನೇತೃತ್ವದ ಚಿತ್ರರಂಗದ ಬಳಗ ತೀರ್ಮಾನಿಸಿದಾಗಲೇ ಹೀಗಾಗಬೇಕೇ?


ಸಿಎಂ ಯಡಿಯೂರಪ್ಪನವರಿಗೆ ಈಗ ಕೊರೋನಾ ಸೋಂಕು ತಗುಲಿದ್ದು, ಸದ್ಯಕ್ಕೆ ಯಾವುದೇ ಮೀಟಿಂಗ್ ಮಾಡುವ ಸ್ಥಿತಿಯಲ್ಲಿಲ್ಲ. ಇದಕ್ಕೂ ಮೊದಲು ಶಿವಣ್ಣ ಮನೆಯಲ್ಲಿ ಸಭೆ ಸೇರಿದ್ದ ಚಿತ್ರರಂಗದ ಗಣ್ಯರು ಇಂದು ಸಿಎಂ ಭೇಟಿಯಾಗಲು ನಿರ್ಧರಿಸಿತ್ತು.

ಆದರೆ ಈಗ ಅದಕ್ಕೆ ಕೊರೋನಾ ಅಡ್ಡಿಯಾಗಿದೆ. ಸಿಎಂ ಗುಣಮುಖರಾಗುವವರೆಗೂ ಸ್ಯಾಂಡಲ್ ವುಡ್ ನಿಯೋಗಕ್ಕೆ ಸಮಸ್ಯೆ ಪರಿಹಾರ ಸಾಧ್ಯವಿಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments