Webdunia - Bharat's app for daily news and videos

Install App

'ಸವಾರಿ'ಯಲ್ಲೊಮ್ಮೆ ಸವಾರಿ ಮಾಡಬಹುದು

Webdunia
MOKSHENDRA
ಸವಾರಿ ಚಿತ್ರ ಬಿಡುಗಡೆಯಾಗಿದೆ. ನಿರ್ದೇಶಕ ಜೇಕಬ್ ವರ್ಗೀಸ್ ಉತ್ತಮ ಚಿತ್ರ ನೀಡಲು ಪ್ರಯತ್ನಿಸಿದ್ದಾರೆ. ಪ್ರೀತಿ ಅಂದ್ರೆ ಏನೂ ಎಂದು ಗೊತ್ತಿರದ ಹುಡುಗನೊಬ್ಬ, ಹುಡುಗಿಯೊಬ್ಬಳಿಂದ ಪ್ರೀತಿ ಅಂದ್ರೆ ಏನೂ ಎಂದು ಅರ್ಥಮಾಡಿಕೊಳ್ಳುತ್ತಾನೆ. ಜೊತೆಗೆ ಶ್ರೀಮಂತ ಕುಟುಂಬಗಳ ಮನಸ್ಥಿತಿ ಮತ್ತು ಮಧ್ಯಮ ವರ್ಗದ ಹೆಣ್ಣುಮಗಳೊಬ್ಬಳ ಮನಸ್ಥಿತಿ ನಡುವೆ ನಡೆಯುವ ಸಂಘರ್ಷ ಯಾತ್ರೆಯೇ ಸವಾರಿ.

ಶ್ರೀಮಂತ ಮನೆತನದ ಹುಡುಗನ ಪಾತ್ರದಲ್ಲಿ ನಟಿಸಿರುವ ರಘು ಮುಖರ್ಜಿ ಅಭಿನಯಕ್ಕೆ ಮನಸೋಲದವರೇ ಇಲ್ಲ. ಭಾರೀ ಸಮಯದ ನಂತರ ರಘು ಮುಖರ್ಜಿ ಅಭಿನಯಿಸಿದರೂ ಅವರ ಅಭಿನಯದಲ್ಲಿ ನೈಜತೆ ಎದ್ದು ಕಾಣುತ್ತದೆ.

ತುಂಟ ಹುಡುಗನಾಗಿ ಶ್ರೀನಗರ ಕಿಟ್ಟಿ ಅಭಿನಯದ ಎಲ್ಲರನ್ನು ಮೋಡಿ ಮಾಡುತ್ತದೆ. ಅವರ ಬಾಡಿ ಲಾಂಗ್ವೆಜ್ ಮತ್ತು ಡೈಲಾಗ್ ಡೆಲಿವರಿ ಎಲ್ಲವೂ ನೈಜವಾಗಿದೆ. ನಾಯಕಿ ಕಮಲಿನಿ ಮುಖರ್ಜಿ ಅಭಿನಯ ಕೂಡಾ ಅಷ್ಟೇ ನೈಜವಾಗಿ ಮೂಡಿ ಬಂದಿದೆ. ಕೊಟ್ಟ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಮಣಿಕಾಂತ್ ಕದ್ರಿಯವರ ಸಂಗೀತ ಮತ್ತೆ ಮತ್ತೆ ಕೇಳುವಂತಿದೆ. ಒಟ್ಟಾರೆ ಸವಾರಿಯನ್ನು ಆರಾಮವಾಗಿ ನೋಡಿಬರಬಹುದು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

Ramya: ಪಾಕಿಸ್ತಾನದ ಜೊತೆ ಯುದ್ಧ ಬೇಡ, ಮಾಡಿದ್ರೆ ನಮ್ಮ ಸೈನಿಕರೇ ಸಾಯೋದು: ಇದು ನಟಿ ರಮ್ಯಾ ಅಭಿಪ್ರಾಯ

ದೇಶ ಎಂಬ ವಿಚಾರ ಬಂದಾಗ ಹಿಂದೆ ನೋಡಬಾರದು: ಸುನಿಲ್ ಶೆಟ್ಟಿ

Fighter ಪ್ರಧಾನಿ ಮೋದಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ತರುತ್ತಾರೆ: ರಜನಿಕಾಂತ್ ಬಣ್ಣನೆ

Show comments