ಕಡೆಗೂ ಅರವಿಂದ್ ಮೇಲೆ ಸಿಟ್ಟು!

ನಿಧಿ ಹಾಗೂ ಅರವಿಂದ್ ನಡುವೆ ಕಿಚ್ಚ ಸಂಧಾನ ಮಾಡಿಸಿದ್ದರೂ ಅವರ ನಡುವಿನ ಜಗಳ ಹಾಗೂ ಸಿಟ್ಟು ಕಡಿಮೆಯಾಗಿರಲಿಲ್ಲ.

Webdunia
ಸೋಮವಾರ, 5 ಜುಲೈ 2021 (17:54 IST)
ಬೆಂಗಳೂರು : ಬಿಗ್ ಬಾಸ್ ಸೀಸನ್ 8ರ ಸೆಕೆಂಡ್ ಇನ್ನಿಂಗ್ಸ್ನ ಮೊದಲ ಎಲಿಮಿನೇಶನ್ ನಡೆದಿದೆ. ಈ ಸಲದ ಎಲಿಮಿನೇಷನ್ ಎಲ್ಲರ ಗಮನ ಸೆಳೆದಿದೆ. ಹೌದು, ಬಿಗ್ ಬಾಸ್ ಮನೆಯಿಂದ ಹೊರ ಹೋಗಿರುವ ಸ್ಪರ್ಧಿಯ ಕಾರಣದಿಂದಾಗಿ ಈ ಸಲ ಎಲಿಮಿನೇಷನ್ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿತ್ತು.


 ಕಳೆದ ಒಂದು ವಾರ ಮನೆಯಲ್ಲಿ ನೆಗೆಟಿವ್ ವೈಬ್ಸ್  ಜಾಸ್ತಿ ಇದ್ದ ಕಾರಣದಿಂದ ನಾಮಿನೇಷನ್ ತೂಗುಗತ್ತಿ ಚಕ್ರವರ್ತಿ ಚಂದ್ರಚೂಡ ಅವರ ಮೇಲೆ ನೇತಾಡುತ್ತಿತ್ತು ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳೂ ಸಹ ಹೊರತಾಗಿರಲಿಲ್ಲ. ಮನೆಯಲ್ಲೂ ಸಹ ಈ ಸಲ ಚಕ್ರವರ್ತಿ ಅವರು ಈ ಸಲ ಎಲಿಮಿನೇಟ್ ಆಗಿ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸಾಕಷ್ಟು ಮಂದಿ ಅಂದಾಜಿಸಿದ್ದರು. ಒಂದು ವೇ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಡೆಯ ಚಿತ್ರದ ನಟನ ತಲೆ ಮೇಲೆ ಬಿಯರ್ ಬಾಟಲ್‌ನಿಂದ ಹೊಡೆದು ಹಲ್ಲೆ

ಗಂಗಾನದಿ ತಟದಲ್ಲಿ ಹಸೆಮಣೆಯೇರಿದ ಮನದ ಕಡಲು ಸಿನಿಮಾ ನಟ ಸುಮುಖ

ಕ್ರಿಶ್ಚಿಯನ್ ಸಂಪ್ರದಾಯದಂತೆ ತಾಯಿ ಅಂತ್ಯ ಕ್ರಿಯೆ: ಟೀಕಿಸಿದವರಿಗೆ ಖಡಕ್ ಕೌಂಟರ್ ಕೊಟ್ಟ ಪ್ರಕಾಶ್ ರಾಜ್

ರಾಮಾಯಣ ಸಿನಿಮಾಕ್ಕಾಗಿ ರಣಬೀರ್‌, ಸಾಯಿ ಪಲ್ಲವಿ ಪಡೆದ ಸಂಭಾವನೆ ಸುದ್ದಿಯಾಗುತ್ತಿರುವುದು ಇದೇ ಕಾರಣಕ್ಕೆ

ನಿಮ್ಮ ತಾಯಿಯ ನಂಬಿಕೆಗೆ ಬೆಲೆ ಕೊಟ್ರಿ, ಎಲ್ಲರ ನಂಬಿಕೆಯೂ ಅಷ್ಟೇ ಮುಖ್ಯ ಅಲ್ವಾ: ಪ್ರಕಾಶ್ ರಾಜ್ ಗೆ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments